ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..!
ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ…




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…