News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವೀಡಿಯೊ ಗ್ಯಾಲರಿ

ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

328

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..!

ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ…

ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ಸುದ್ದಿ

    ಪ್ರವಾಹ ಸಂಕಷ್ಟಕ್ಕೆ ಸಿಲುಕಿದ ಬಿಹಾರ: 31 ಮಂದಿ ಸಾವು, 40 ಲಕ್ಷ ಜನರ ಸ್ಥಳಾಂತರ….

    ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್‌ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್‌ಪುರ್‌ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್‌ಗಂಜ್‌ನಲ್ಲಿ ನಾಲ್ಕು…

  • ಸುದ್ದಿ

    ಗಂಟೆಗೆ ಎರಡು ಲಕ್ಷ ಕೊಡುತ್ತೇನೆ ಎಂದವನಿಗೆ ಈ ನಟಿ ಹೇಳಿದ್ದೇನು ಗೊತ್ತಾ..?

    ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್‍ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…