ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..!
ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ…




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…