News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

1056

ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

ಸಮೀಕ್ಷೆ ಏನು ಹೇಳುತ್ತೆ…


ಸಮೀಕ್ಷೆ ವರದಿಗಳ ಪ್ರಕಾರ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅಧಿಕಾರ ಸ್ಥಾಪಿಸಲಿದೆ. ಭರ್ಜರಿ ಬಹುಮತ ಪಡೆಯಲಿದ್ದು, ಸ್ವಂತ ಬಲದಿಂದ ಪೀಠಕ್ಕೇರಲಿದೆ.

ಇದರ ಜತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳು, ನೂನ್ಯತೆಗಳ ಬಗ್ಗೆ ಕೂಡಾ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ವರದಿಗಳ ಪ್ರಕಾರ  2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ 150 ಸ್ಥಾನ ದೊರೆಯಲಿದೆ.

ಅಲ್ಲದೆ, ಇತ್ತೀಚಿನ ಸರ್ಕಾರಗಳ ಪೈಕಿ ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು? ಮುಂದೆ ಯಾರನ್ನು ಸಿಎಂ ಆಗಿ ಕಾಣಲು ಬಯಸಿದ್ದೀರಿ? ಕಾಂಗ್ರೆಸ್ ಸರ್ಕಾರ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲಾಗಿದೆ.

ಸಿ ಫೋರ್ ನಡೆಸಿದ ಸಮೀಕ್ಷೆ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳನ್ನು ಹಾಗೂ ವಿವಿಧ ಧರ್ಮ, ಜಾತಿಯ ಜನರನ್ನು ಒಳಗೊಂಡು ಈ ಸಮೀಕ್ಷೆ ನಡೆಸಲಾಗಿದೆ ಎಂದು ಸಿ ಫೋರ್ ತಿಳಿಸಿದೆ.

2008 ಹಾಗೂ 2013ರ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಸಿ ಫೋರ್ ನಡೆಸಿದ ಸಮೀಕ್ಷೆ 99 ಶೇ. ನಿಜವಾಗಿತ್ತು.

ಯಾರನ್ನು ಸಿಎಂ ಆಗಬೇಕು?ಯಾರಿಗೆ ಎಷ್ಟು ಮತ?

ಸಿದ್ದರಾಮಯ್ಯನವರು:-     ಇವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ     ಆಗಬೇಕೆಂದು ಶೇ 46ರಷ್ಟು ಮಂದಿ ಮತ ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ:-  ಶೇ 17 ರಷ್ಟು ಮತದಾರರು ಮಾತ್ರ ಮತ ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ :-   ಶೇ 27 ಮತದಾರರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಮತ ಹಾಕಿದ್ದಾರೆ.

ಶೇ 4ರಷ್ಟು ಮಂದಿ ಮಾತ್ರ  ಇವರಲ್ಲದೆ ಬೇರೆಯವರು ಸಿಎಂ ಆಗಲಿ ಎಂದಿದ್ದಾರೆ.

ಇತ್ತೀಚಿನ ಮುಖ್ಯಮಂತ್ರಿಗಳಲ್ಲಿ ಯಾರು ಹೆಚ್ಚು ಜನಪ್ರಿಯ ಮುಖ್ಯಮಂತ್ರಿ :-


ಸಿದ್ದರಾಮಯ್ಯ: ಶೇ 46ರಷ್ಟು ಮತ ಸಿಕ್ಕಿದೆ.

ಬಿಎಸ್ ಯಡಿಯೂರಪ್ಪ: ಶೇ 27

ಎಚ್. ಡಿ ಕುಮಾರಸ್ವಾಮಿ : ಶೇ 18

ನಮಗೆ ಗೊತ್ತಿಲ್ಲ : ಶೇ 6

ಇತರೆ : ಶೇ 3 ರಷ್ಟು ಮತಗಳು ಬಂದಿವೆ.

ಯಾವ ಸರ್ಕಾರ ಚೆನ್ನಾಗಿ ಆಡಳಿತ ನಡೆಸಿತ್ತು:-

ಹಾಲಿ ಕಾಂಗ್ರೆಸ್ ಸರ್ಕಾರ: ಶೇ 44ರಷ್ಟು ಮತಗಳು

ಈ ಹಿಂದಿನ ಬಿಜೆಪಿ ಸರ್ಕಾರ : ಶೇ 28

ಕುಮಾರ ಸ್ವಾಮಿ  ಅವರ ಸರ್ಕಾರ : ಶೇ 18

ಗೊತ್ತಿಲ್ಲ/ ಏನನ್ನೂ ಹೇಳಲಾರೆ : ಶೇ 10

ಕಾಂಗ್ರೆಸ್ ಸರ್ಕಾರದ ಆಡಳಿತ ತೃಪ್ತಿದಾಯಕವಾಗಿದೆಯೇ ?

ಸಂಫೂರ್ಣ ತೃಪಿದಾಯಕ : ಶೇ 18

ಪರ್ವಾಗಿಲ್ಲ, ತಕ್ಕಮಟ್ಟಿಗೆ ತೃಪ್ತಿ: ಶೇ 53

ತೃಪ್ತಿದಾಯಕವಾಗಿಲ್ಲ: ಶೇ 29.
ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • ಮನರಂಜನೆ

    ‘ಹರ ಹರ ಮಹಾದೇವ’ ಧಾರಾವಾಹಿಯನ್ನು ನಿಲ್ಲಿಸಿದ ಕಾರಣ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…!

    ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.

  • ಆರೋಗ್ಯ

    ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

    ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…