ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ಸಮೀಕ್ಷೆ ಏನು ಹೇಳುತ್ತೆ…

ಸಮೀಕ್ಷೆ ವರದಿಗಳ ಪ್ರಕಾರ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅಧಿಕಾರ ಸ್ಥಾಪಿಸಲಿದೆ. ಭರ್ಜರಿ ಬಹುಮತ ಪಡೆಯಲಿದ್ದು, ಸ್ವಂತ ಬಲದಿಂದ ಪೀಠಕ್ಕೇರಲಿದೆ.
ಇದರ ಜತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳು, ನೂನ್ಯತೆಗಳ ಬಗ್ಗೆ ಕೂಡಾ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ವರದಿಗಳ ಪ್ರಕಾರ 2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ 150 ಸ್ಥಾನ ದೊರೆಯಲಿದೆ.
ಅಲ್ಲದೆ, ಇತ್ತೀಚಿನ ಸರ್ಕಾರಗಳ ಪೈಕಿ ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು? ಮುಂದೆ ಯಾರನ್ನು ಸಿಎಂ ಆಗಿ ಕಾಣಲು ಬಯಸಿದ್ದೀರಿ? ಕಾಂಗ್ರೆಸ್ ಸರ್ಕಾರ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲಾಗಿದೆ.
ಸಿ ಫೋರ್ ನಡೆಸಿದ ಸಮೀಕ್ಷೆ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳನ್ನು ಹಾಗೂ ವಿವಿಧ ಧರ್ಮ, ಜಾತಿಯ ಜನರನ್ನು ಒಳಗೊಂಡು ಈ ಸಮೀಕ್ಷೆ ನಡೆಸಲಾಗಿದೆ ಎಂದು ಸಿ ಫೋರ್ ತಿಳಿಸಿದೆ.
2008 ಹಾಗೂ 2013ರ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಸಿ ಫೋರ್ ನಡೆಸಿದ ಸಮೀಕ್ಷೆ 99 ಶೇ. ನಿಜವಾಗಿತ್ತು.
ಯಾರನ್ನು ಸಿಎಂ ಆಗಬೇಕು?ಯಾರಿಗೆ ಎಷ್ಟು ಮತ?
ಸಿದ್ದರಾಮಯ್ಯನವರು:- ಇವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಶೇ 46ರಷ್ಟು ಮಂದಿ ಮತ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ:- ಶೇ 17 ರಷ್ಟು ಮತದಾರರು ಮಾತ್ರ ಮತ ಹಾಕಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ :- ಶೇ 27 ಮತದಾರರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಮತ ಹಾಕಿದ್ದಾರೆ.
ಶೇ 4ರಷ್ಟು ಮಂದಿ ಮಾತ್ರ ಇವರಲ್ಲದೆ ಬೇರೆಯವರು ಸಿಎಂ ಆಗಲಿ ಎಂದಿದ್ದಾರೆ.
ಇತ್ತೀಚಿನ ಮುಖ್ಯಮಂತ್ರಿಗಳಲ್ಲಿ ಯಾರು ಹೆಚ್ಚು ಜನಪ್ರಿಯ ಮುಖ್ಯಮಂತ್ರಿ :-

ಸಿದ್ದರಾಮಯ್ಯ: ಶೇ 46ರಷ್ಟು ಮತ ಸಿಕ್ಕಿದೆ.
ಬಿಎಸ್ ಯಡಿಯೂರಪ್ಪ: ಶೇ 27
ಎಚ್. ಡಿ ಕುಮಾರಸ್ವಾಮಿ : ಶೇ 18
ನಮಗೆ ಗೊತ್ತಿಲ್ಲ : ಶೇ 6
ಇತರೆ : ಶೇ 3 ರಷ್ಟು ಮತಗಳು ಬಂದಿವೆ.
ಯಾವ ಸರ್ಕಾರ ಚೆನ್ನಾಗಿ ಆಡಳಿತ ನಡೆಸಿತ್ತು:-
ಹಾಲಿ ಕಾಂಗ್ರೆಸ್ ಸರ್ಕಾರ: ಶೇ 44ರಷ್ಟು ಮತಗಳು
ಈ ಹಿಂದಿನ ಬಿಜೆಪಿ ಸರ್ಕಾರ : ಶೇ 28
ಕುಮಾರ ಸ್ವಾಮಿ ಅವರ ಸರ್ಕಾರ : ಶೇ 18
ಗೊತ್ತಿಲ್ಲ/ ಏನನ್ನೂ ಹೇಳಲಾರೆ : ಶೇ 10
ಕಾಂಗ್ರೆಸ್ ಸರ್ಕಾರದ ಆಡಳಿತ ತೃಪ್ತಿದಾಯಕವಾಗಿದೆಯೇ ?
ಸಂಫೂರ್ಣ ತೃಪಿದಾಯಕ : ಶೇ 18
ಪರ್ವಾಗಿಲ್ಲ, ತಕ್ಕಮಟ್ಟಿಗೆ ತೃಪ್ತಿ: ಶೇ 53
ತೃಪ್ತಿದಾಯಕವಾಗಿಲ್ಲ: ಶೇ 29.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…
ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.