News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

1059

ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

ಸಮೀಕ್ಷೆ ಏನು ಹೇಳುತ್ತೆ…


ಸಮೀಕ್ಷೆ ವರದಿಗಳ ಪ್ರಕಾರ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅಧಿಕಾರ ಸ್ಥಾಪಿಸಲಿದೆ. ಭರ್ಜರಿ ಬಹುಮತ ಪಡೆಯಲಿದ್ದು, ಸ್ವಂತ ಬಲದಿಂದ ಪೀಠಕ್ಕೇರಲಿದೆ.

ಇದರ ಜತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳು, ನೂನ್ಯತೆಗಳ ಬಗ್ಗೆ ಕೂಡಾ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ವರದಿಗಳ ಪ್ರಕಾರ  2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ 150 ಸ್ಥಾನ ದೊರೆಯಲಿದೆ.

ಅಲ್ಲದೆ, ಇತ್ತೀಚಿನ ಸರ್ಕಾರಗಳ ಪೈಕಿ ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು? ಮುಂದೆ ಯಾರನ್ನು ಸಿಎಂ ಆಗಿ ಕಾಣಲು ಬಯಸಿದ್ದೀರಿ? ಕಾಂಗ್ರೆಸ್ ಸರ್ಕಾರ ತೃಪ್ತಿ ತಂದಿದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲಾಗಿದೆ.

ಸಿ ಫೋರ್ ನಡೆಸಿದ ಸಮೀಕ್ಷೆ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳನ್ನು ಹಾಗೂ ವಿವಿಧ ಧರ್ಮ, ಜಾತಿಯ ಜನರನ್ನು ಒಳಗೊಂಡು ಈ ಸಮೀಕ್ಷೆ ನಡೆಸಲಾಗಿದೆ ಎಂದು ಸಿ ಫೋರ್ ತಿಳಿಸಿದೆ.

2008 ಹಾಗೂ 2013ರ ಕರ್ನಾಟಕ ವಿಧಾನಸಭಾ ಚುನಾವಣೆಗಳಲ್ಲಿ ಸಿ ಫೋರ್ ನಡೆಸಿದ ಸಮೀಕ್ಷೆ 99 ಶೇ. ನಿಜವಾಗಿತ್ತು.

ಯಾರನ್ನು ಸಿಎಂ ಆಗಬೇಕು?ಯಾರಿಗೆ ಎಷ್ಟು ಮತ?

ಸಿದ್ದರಾಮಯ್ಯನವರು:-     ಇವರಿಗೆ ಮತ್ತೊಮ್ಮೆ ಮುಖ್ಯಮಂತ್ರಿ     ಆಗಬೇಕೆಂದು ಶೇ 46ರಷ್ಟು ಮಂದಿ ಮತ ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ:-  ಶೇ 17 ರಷ್ಟು ಮತದಾರರು ಮಾತ್ರ ಮತ ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ :-   ಶೇ 27 ಮತದಾರರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಮತ ಹಾಕಿದ್ದಾರೆ.

ಶೇ 4ರಷ್ಟು ಮಂದಿ ಮಾತ್ರ  ಇವರಲ್ಲದೆ ಬೇರೆಯವರು ಸಿಎಂ ಆಗಲಿ ಎಂದಿದ್ದಾರೆ.

ಇತ್ತೀಚಿನ ಮುಖ್ಯಮಂತ್ರಿಗಳಲ್ಲಿ ಯಾರು ಹೆಚ್ಚು ಜನಪ್ರಿಯ ಮುಖ್ಯಮಂತ್ರಿ :-


ಸಿದ್ದರಾಮಯ್ಯ: ಶೇ 46ರಷ್ಟು ಮತ ಸಿಕ್ಕಿದೆ.

ಬಿಎಸ್ ಯಡಿಯೂರಪ್ಪ: ಶೇ 27

ಎಚ್. ಡಿ ಕುಮಾರಸ್ವಾಮಿ : ಶೇ 18

ನಮಗೆ ಗೊತ್ತಿಲ್ಲ : ಶೇ 6

ಇತರೆ : ಶೇ 3 ರಷ್ಟು ಮತಗಳು ಬಂದಿವೆ.

ಯಾವ ಸರ್ಕಾರ ಚೆನ್ನಾಗಿ ಆಡಳಿತ ನಡೆಸಿತ್ತು:-

ಹಾಲಿ ಕಾಂಗ್ರೆಸ್ ಸರ್ಕಾರ: ಶೇ 44ರಷ್ಟು ಮತಗಳು

ಈ ಹಿಂದಿನ ಬಿಜೆಪಿ ಸರ್ಕಾರ : ಶೇ 28

ಕುಮಾರ ಸ್ವಾಮಿ  ಅವರ ಸರ್ಕಾರ : ಶೇ 18

ಗೊತ್ತಿಲ್ಲ/ ಏನನ್ನೂ ಹೇಳಲಾರೆ : ಶೇ 10

ಕಾಂಗ್ರೆಸ್ ಸರ್ಕಾರದ ಆಡಳಿತ ತೃಪ್ತಿದಾಯಕವಾಗಿದೆಯೇ ?

ಸಂಫೂರ್ಣ ತೃಪಿದಾಯಕ : ಶೇ 18

ಪರ್ವಾಗಿಲ್ಲ, ತಕ್ಕಮಟ್ಟಿಗೆ ತೃಪ್ತಿ: ಶೇ 53

ತೃಪ್ತಿದಾಯಕವಾಗಿಲ್ಲ: ಶೇ 29.
ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೆಳ್ಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.

  • ಸ್ಪೂರ್ತಿ

    ಮಗಳ ಜನ್ಮದಿನಕ್ಕೆ ಬೆಂಗಳೂರು ದಂಪತಿಯಿಂದ ಕ್ಯಾನ್ಸರ್ ಆಸ್ಪತ್ರೆ ಗಿಫ್ಟ್..! ತಿಳಿಯಲು ಈ ಲೇಖನ ಓದಿ..

    ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

  • ಸುದ್ದಿ

    ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

    ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…

  • ಆರೋಗ್ಯ

    ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

    ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

    ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

  • ಸುದ್ದಿ

    ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

    ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…