ರಾಜಕೀಯ

ಈ ಸಮೀಕ್ಷೆಯ ಪ್ರಖಾರ ದೇಶದ ಅತ್ಯಂತ ಜನಪ್ರಿಯ ವ್ಯಕ್ತಿ ಮತ್ತು ರಾಜಕಾರಣಿ ಯಾರು ಗೊತ್ತಾ..?

416

ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ.

ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.

 

ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು ಸಮರ್ಥ ರಾಜಕಾರಣಿ ಎಂದು ಶೇಕಡ 48 ಮಂದಿ ಹೇಳಿದ್ದಾರೆ.

ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುಲು ಮತ್ತು ದೂರದರ್ಶಿತ್ವ ಹೊಂದಿರುವ ನಾಯಕರಾಗಿ ನರೇಂದ್ರ ಮೋದಿ ಉತ್ತಮ ಆಯ್ಕೆ ಎಂದು ಸಮೀಕ್ಷೆಯಲ್ಲಿ ಪಾಲ್ಗೋಂಡ ಜನರು ಹೇಳಿದ್ದಾರೆ.

ಪ್ರಧಾನಿ ಮೋದಿ ನಂತರದ ಸ್ಥಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಥಾನ ಪಡೆದಿದ್ದಾರೆ. ರಾಹುಲ್ ಗಾಂಧಿ ಪರವಾಗಿ ಶೇ. 11 ಮಂದಿ ಮತ ನೀಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ 9.3 ಮತ. ಅಖಿಲೇಶ್ ಯಾದವ್ 7 ಮತ, ಮಮತಾ ಬ್ಯಾನರ್ಜಿ 4.2 ಮತ, ಮಾಯಾವತಿ 3.1 ಮತ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    10ರೂ ನಾಣ್ಯವನ್ನು, ಅಂಗಡಿಯವ ಮುಲಾಜಿಲ್ಲದೆ ತಿರಸ್ಕರಿಸಿದಕ್ಕೆ, ಅವನಿಗಾದ ಶಿಕ್ಷೆ ಏನು ಗೊತ್ತಾ..?

    ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.

  • ಸುದ್ದಿ

    ಕೃಷ್ಣ ಜನ್ಮಾಷ್ಠಮಿಯಂದು ನವಿಲು ಗರಿಯನ್ನು ನಿಮ್ಮ ಮನೆಯ ಈ ಭಾಗದಲ್ಲಿಡಿ..ಅದೃಷ್ಟವಂತರಾಗಿ….!

    ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • inspirational, ವ್ಯಕ್ತಿ ವಿಶೇಷಣ

    ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

    ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.

  • ಸುದ್ದಿ

    “ಬರದ ನಾಡಿಗೆ ಭಗೀರಥನ ಪ್ರಯತ್ನ” ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯನೂರಾರು ಕೆರೆಗಳಿಗೆ ನೀರು…!

    ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…