ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ.
ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.

ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು ಸಮರ್ಥ ರಾಜಕಾರಣಿ ಎಂದು ಶೇಕಡ 48 ಮಂದಿ ಹೇಳಿದ್ದಾರೆ.
ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುಲು ಮತ್ತು ದೂರದರ್ಶಿತ್ವ ಹೊಂದಿರುವ ನಾಯಕರಾಗಿ ನರೇಂದ್ರ ಮೋದಿ ಉತ್ತಮ ಆಯ್ಕೆ ಎಂದು ಸಮೀಕ್ಷೆಯಲ್ಲಿ ಪಾಲ್ಗೋಂಡ ಜನರು ಹೇಳಿದ್ದಾರೆ.

ಪ್ರಧಾನಿ ಮೋದಿ ನಂತರದ ಸ್ಥಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಥಾನ ಪಡೆದಿದ್ದಾರೆ. ರಾಹುಲ್ ಗಾಂಧಿ ಪರವಾಗಿ ಶೇ. 11 ಮಂದಿ ಮತ ನೀಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ 9.3 ಮತ. ಅಖಿಲೇಶ್ ಯಾದವ್ 7 ಮತ, ಮಮತಾ ಬ್ಯಾನರ್ಜಿ 4.2 ಮತ, ಮಾಯಾವತಿ 3.1 ಮತ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…