ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋನೆಗೂ ಕಪ್ಪು ಗೆದ್ದ ಬೆಂಗಳೂರು

ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.

ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.

ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ ಹೇಳುತ್ತಾರೆ , ನಮ್ದೇ ಕಪ್ಪು.
Runner up ಆದ ಗುಜರಾತ್ ಗೆ 1.80 ಕೋಟಿ ಸಿಕ್ಕಿದೆ ಮತ್ತು ಬೆಂಗಳೂರಿಗೆ 3 ಕೋಟಿ ಮತ್ತು ಟ್ರೋಫಿ ಸಿಕ್ಕಿದೆ




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…