ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋನೆಗೂ ಕಪ್ಪು ಗೆದ್ದ ಬೆಂಗಳೂರು
ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.
ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.
ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ ಹೇಳುತ್ತಾರೆ , ನಮ್ದೇ ಕಪ್ಪು.
Runner up ಆದ ಗುಜರಾತ್ ಗೆ 1.80 ಕೋಟಿ ಸಿಕ್ಕಿದೆ ಮತ್ತು ಬೆಂಗಳೂರಿಗೆ 3 ಕೋಟಿ ಮತ್ತು ಟ್ರೋಫಿ ಸಿಕ್ಕಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….