ಉಪಯುಕ್ತ ಮಾಹಿತಿ

ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

379

ಈ ಗೃಹ ಉಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

1.ಏರ್ ಫ್ರೆಶ್ನೆರ್:-

ಈ ಏರ್ ಫ್ರೆಶ್ನೆರ್ ಸ್ಪ್ರೇ, ಜೆಲ್ ಹೀಗೆ ಬೇರೆ ಬೇರೆ ರೂಪದಲ್ಲಿ ಸಿಗುತ್ತೆ. ಮನೆ ಒಳಗೆ, ಕಾರ್ ಒಳಗೆ ಘಮ ಘಮ ಅನ್ಲಿ ಅಂತ ಸಾಮಾನ್ಯವಾಗಿ ಇದನ್ನ ಬಳಸ್ತಾರೆ. ಇದ್ರಲ್ಲಿ ನಮ್ಮ ದೇಹಕ್ಕೆ ಹಾನಿ ಮಾಡೋ ವಿಷಾದ ಅಂಶ ಇರುತ್ತೆ.

ಅದ್ರಲ್ಲಿರೋ ಪಾಥಲಾಟ್ಸ್  ಅನ್ನೋ ಪದಾರ್ಥದಿಂದ ನಮ್ಮ ಸಂತಾನೋತ್ಪತ್ತಿ ಶಕ್ತಿಯನ್ನ ಹಾಳುಮಾಡೊದಲ್ದೆ ಅಸ್ತಮಾದಂತಹ ಕಾಯಿಲೆ ಗಂಭೀರ ರೂಪ ಪಡೆಯೋಹಾಗೆ ಮಾಡುತ್ತೆ.

2.ಸುವಾಸನೆಭರಿತ ಮೇಣದ ಬತ್ತಿ:-

ಈ ಸುವಾಸನೆಭರಿತ ಮೇಣದ ಬತ್ತಿ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ, ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ, ಹಬ್ಬದಲ್ಲಿ ಹೀಗೆ ಹಲವಾರು ಸಲ ಇದನ್ನ ಉಪಯೋಗಿಸ್ತೀವಿ. ಕೆಲವೊಬ್ರು ಬೇರೆ ಫ್ರೆಶ್ನೆರ್ಗೆ ನೋಡಿದ್ರೆ ಇದು ಸ್ವಲ್ಪ ಕಡಿಮೆ ಬೆಲೆಗೆ ಸಿಗೋದ್ರಿಂದ ಇದನ್ನ ಬಚ್ಚಲಮನೇಲೇ ಇತ್ತು ಅಲ್ಲಿನ ವಾಸನೆ ಹೋಗಿಸೋದಕ್ಕೆ ಉಪಯೋಗಿಸ್ತಾರೆ.

ಇದ್ರಲ್ಲೂ ಕೂಡ ವಿಷಪದಾರ್ಥ ಇರಬಹುದು, ಯಾಕೆ ಅಂದ್ರೆ ಬಹಳಷ್ಟು ಜನ ಇದರ ಬತ್ತಿಯನ್ನ ಸೀಸದಿಂದ ಮಾಡಿರ್ತಾರೆ., ಒಂದುಸಲ ನೋಡ್ಕೊಳೋದು ಒಳ್ಳೇದು. ಹೇಗೆ ಪರೀಕ್ಷೆ ಮಾಡೋದು ಅಂದ್ರ ? ಒಂದು ಬಿಳಿ ಪೇಪರ್ ತೊಗೊಂಡು ಆ ಕ್ಯಾಂಡೆಲ್ನ ಬತ್ತಿ ತುದಿಯಿಂದ ಒಂದು ಲೈನ್ ಬರೆದಹಾಗೆ ಮಾಡಿ, ನಿಮಗೆ ಯಾವುದೇ ಲೈನ್ ಕಾಣಿಸಲಿಲ್ಲ ಅಂದ್ರೆ ಸೀಸ ಇಲ್ಲ ಅಂತ. ಅಕಸ್ಮಾತ್ ಲೈನ್ ಕಾಣಿಸಿದ್ರೇ ಇದ್ರಲ್ಲಿ ವಿಷಪದಾರ್ಥಗಳು ಇರೋದು ಗ್ಯಾರಂಟಿ.

3.ಬಚ್ಚಲುಮನೆಯ ಕರ್ಟನ್:-

ಇತ್ತೀಚಿನ ದಿನಗಳಲ್ಲಿ ಬಚ್ಚುಲು ಮನೇಲಿ ಶವರ್ ಇದ್ದೆ ಇರುತ್ತೆ. ತುಂಬಾ ಮನೆಗಳಲ್ಲಿ ಈ ಶವರ್ನಲ್ಲಿ  ಸ್ನಾನ ಮಾಡೋವಾಗ ನೀರು ಹಾರದೆ ಇರೋ ಹಾಗೆ ಕರ್ಟನ್ ಹಾಕ್ತಾರೆ. ಈ ಕರ್ಟನ್ ನಲ್ಲಿ ಪ್ಲಾಸ್ಟಿಕ್ ಹಾಗೂ PVC ಇರುತ್ತೆ. ಈ ಕಾರ್ಸಿನೋಜೆನಿಕ್ ಅನ್ನೋ ವಿಷಕಾರಿ ಪದಾರ್ಥನ ಹೊರ ಹಾಕುತ್ತೆ.

ಇದು ಪರಿಸರಕ್ಕೂ ತುಂಬಾ ಹಾನಿಮಾಡುತ್ತೆ. ಬಿಸಿ ನೀರಿನ ಶಾಖಕ್ಕೆ ಈ ವಿಷಾದ ಪದಾರ್ಥ ಹೊರಬರುತ್ತಲ್ಲ ಅದು ನಮ್ಮ  ಉಸಿರಾಟ ಹಾಗೆ ಸಂತಾನೋತ್ಪತ್ತಿ ಕ್ರಿಯೆಗೆ ಹಾನಿ ಮಾಡುತ್ತೆ. ಇದರ ಬದಲು ಕಾಟನ್ ಕರ್ಟನ್ ಬಳಸೋದು ಒಳ್ಳೇದು.

4.ಕಾರ್ಪೆಟ್ ಕ್ಲೀನರ್:-

ಕಾರ್ಪೆಟ್ ಗೆ ಅಂಟಿಕೊಂಡಿರು ಕಲೆ ಹೋಗ್ಬೇಕು ಅಂತ ಈ ವಸ್ತು ತಾಯಾರಿಸೋದಕ್ಕೆ ಅತ್ಯಂತ ಹೆಚ್ಚು ಹಾನಿಕಾರಿಕ ಕೆಮಿಕಲ್ ಉಪಯೋಗಿಸಿರ್ತಾರೆ. ಪರ್ಕ್ಲೋರೆಥೈಲಿನ್ ಮತ್ತು ನಾಫ್ಥಲೀನ್ ಅನ್ನೋ ಕೆಮಿಕಲ್ ಇದ್ರಲ್ಲಿ ಇರೋದ್ರಿಂದ ಇದನ್ನ ಉಸಿರಾಡಿದಾಗ ಶ್ವಾಸಕೋಶದ ಕ್ಯಾನ್ಸರ್ ಬಾರೋ ಸಾಧ್ಯತೆ ಹೆಚ್ಚು. ಈ ನುಸಿ ಗುಳಿಗೇಲೂ ಈ ಪದಾರ್ಥ ಇರುತ್ತೆ.

ಈ ಕಾರ್ಪೆಟ್ ಕ್ಲೀನ್ ಮಾಡಕ್ಕೆ ಅಡುಗೆ ಸೋಡಾ ಹಾಗೂ ವಿನೆಗರ್ ಮಿಶ್ರಣ ಉಪಯೋಗಿಸಿ ನೋಡಿ. ಇದ್ರಿಂದ ಯಾವುದೇ ತೊಂದರೆ ಇರಲ್ಲ.

5.ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳು:-

ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳಲ್ಲಿ ಎಟ್ರಾಕ್ಲೋರೆಥೈಲಿನ್ ಅಥವಾ ಪರ್ಚ್ಲೋರೆಥೈಲಿನ್ ಅನ್ನೋ ಕೆಮಿಕಲ್ ಇರುತ್ತೆ. ಇದನ್ನ ಬಳಸಿ ಕ್ಲೀನ್ ಮಾಡಿರೋ ಬಟ್ಟೆ ಹಾಕ್ಕೊಂಡ್ರೆ ಹಾನಿಕಾರಕ ಕಾರ್ಸಿನೋಜೆನ್ಸ್ ನಮ್ಮ ದೇಹಕ್ಕೆ ಸುಲಭವಾಗಿ ಹೋಗುತ್ತೆ.

ಇದ್ರಿಂದ ಹಲವಾರು ರೀತಿಯ ಕ್ಯಾನ್ಸರ್ ಆಗೋ ಸಾಧ್ಯತೆ ಇರೋದ್ರಿಂದ ಡ್ರೈ ಕ್ಲೀನ್ ಮಾಡಕ್ಕೆ ಕೊಡೋದಕ್ಕೆ ಮುಂಚೆ ಈ ವಿಷಕಾರಿ ಅಂಶ ಇರೋ ವಸ್ತು ಬಳಸಬೇಡಿ ಅಂತ ಹೇಳೋದು ಒಳ್ಳೇದು.

6.ಕೀಟನಾಶಕಗಳು.

ಎಲ್ಲರೂ ಒಂದಲ್ಲ ಒಂದುಸಲ ರೈತರು ಕ್ರಿಮಿ, ಕೀಟನಾಶಕ ಸಿಂಪಡಿಸೋವಾಗ ತೊಂದರೆ ಆಗಿ ಸತ್ರು, ಯಾವುದೊ ಸಮಸ್ಯೆಗೆ ಸಿಲುಕಿ ಇದನ್ನ ಕುಡಿದು ಆತ್ಮ ಹತ್ಯೆ ಮಾಡ್ಕೊಂಡ್ರು ಅಂತ ಓದಿರ್ತೀವಿ, ಕೇಳಿರ್ತೀವಿ. ಇದು ಬರಿ ಕ್ರಿಮಿ, ಕೀಟಗಳಿಗೆ ಅಷ್ಟೆ ಅಲ್ಲ ನಮಗೂ ಹಾಗೆ ನಮ್ಮ ಮುದ್ದಿನ ಸಾಕು ಪ್ರಾಣಿಗಳಿಗೂ ಹಾನಿ ಮಾಡುತ್ವೆ.

ಇದ್ರಲ್ಲಿ ಆರ್ಗನೋಫಾಸ್ಫೇಟ್ ಕೀಟನಾಶಕಗಳು, ಪೆರೆಥೆರಿನ್ ಮತ್ತು ಕಾರ್ಬಮೆಟ್ಗಳು ಇರುತ್ತೆ , ಇವುಗಳು ತುಂಬಾನೇ ಅಪಾಯಕಾರಿ ಮತ್ತು ಮನುಷ್ಯರಿಗೆ ಕ್ಯಾನ್ಸರ್ ತರೋ ಸಾಧ್ಯತೆ ಹೆಚ್ಚು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ಜ್ಯೋತಿಷ್ಯ

    ಪಾಂಡುರಂಗ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….

  • ಸ್ಪೂರ್ತಿ

    ಓ ದೇವ್ರೇ ಇವರೇನಪ್ಪಾ ಭಾರತದಲ್ಲಿರೋ ಯಾವ ಡಿಗ್ರಿಯನ್ನು ಬಿಟ್ಟಿಲ್ಲಾ..!ಇವ್ರು ಮಾಡಿರೋ ಪದವಿಗಳ ಬಗ್ಗೆ ಕೇಳ್ತಾ ಹೋದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

    ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…

  • ಸಿನಿಮಾ

    ಬಾಡಿಗೆ ಮನೆಯನ್ನು ಖಾಲಿ ಮಾಡಲು ಕೋರ್ಟ್ ನಲ್ಲಿ ಸಮಯ ಕೇಳಿದ ಯಶ್ ತಾಯಿ.!ಈ ಸುದ್ದಿ ನೋಡಿ..

    ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…