ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಗೃಹ ಉಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

1.ಏರ್ ಫ್ರೆಶ್ನೆರ್:-
ಈ ಏರ್ ಫ್ರೆಶ್ನೆರ್ ಸ್ಪ್ರೇ, ಜೆಲ್ ಹೀಗೆ ಬೇರೆ ಬೇರೆ ರೂಪದಲ್ಲಿ ಸಿಗುತ್ತೆ. ಮನೆ ಒಳಗೆ, ಕಾರ್ ಒಳಗೆ ಘಮ ಘಮ ಅನ್ಲಿ ಅಂತ ಸಾಮಾನ್ಯವಾಗಿ ಇದನ್ನ ಬಳಸ್ತಾರೆ. ಇದ್ರಲ್ಲಿ ನಮ್ಮ ದೇಹಕ್ಕೆ ಹಾನಿ ಮಾಡೋ ವಿಷಾದ ಅಂಶ ಇರುತ್ತೆ.

ಅದ್ರಲ್ಲಿರೋ ಪಾಥಲಾಟ್ಸ್ ಅನ್ನೋ ಪದಾರ್ಥದಿಂದ ನಮ್ಮ ಸಂತಾನೋತ್ಪತ್ತಿ ಶಕ್ತಿಯನ್ನ ಹಾಳುಮಾಡೊದಲ್ದೆ ಅಸ್ತಮಾದಂತಹ ಕಾಯಿಲೆ ಗಂಭೀರ ರೂಪ ಪಡೆಯೋಹಾಗೆ ಮಾಡುತ್ತೆ.
2.ಸುವಾಸನೆಭರಿತ ಮೇಣದ ಬತ್ತಿ:-
ಈ ಸುವಾಸನೆಭರಿತ ಮೇಣದ ಬತ್ತಿ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ, ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ, ಹಬ್ಬದಲ್ಲಿ ಹೀಗೆ ಹಲವಾರು ಸಲ ಇದನ್ನ ಉಪಯೋಗಿಸ್ತೀವಿ. ಕೆಲವೊಬ್ರು ಬೇರೆ ಫ್ರೆಶ್ನೆರ್ಗೆ ನೋಡಿದ್ರೆ ಇದು ಸ್ವಲ್ಪ ಕಡಿಮೆ ಬೆಲೆಗೆ ಸಿಗೋದ್ರಿಂದ ಇದನ್ನ ಬಚ್ಚಲಮನೇಲೇ ಇತ್ತು ಅಲ್ಲಿನ ವಾಸನೆ ಹೋಗಿಸೋದಕ್ಕೆ ಉಪಯೋಗಿಸ್ತಾರೆ.

ಇದ್ರಲ್ಲೂ ಕೂಡ ವಿಷಪದಾರ್ಥ ಇರಬಹುದು, ಯಾಕೆ ಅಂದ್ರೆ ಬಹಳಷ್ಟು ಜನ ಇದರ ಬತ್ತಿಯನ್ನ ಸೀಸದಿಂದ ಮಾಡಿರ್ತಾರೆ., ಒಂದುಸಲ ನೋಡ್ಕೊಳೋದು ಒಳ್ಳೇದು. ಹೇಗೆ ಪರೀಕ್ಷೆ ಮಾಡೋದು ಅಂದ್ರ ? ಒಂದು ಬಿಳಿ ಪೇಪರ್ ತೊಗೊಂಡು ಆ ಕ್ಯಾಂಡೆಲ್ನ ಬತ್ತಿ ತುದಿಯಿಂದ ಒಂದು ಲೈನ್ ಬರೆದಹಾಗೆ ಮಾಡಿ, ನಿಮಗೆ ಯಾವುದೇ ಲೈನ್ ಕಾಣಿಸಲಿಲ್ಲ ಅಂದ್ರೆ ಸೀಸ ಇಲ್ಲ ಅಂತ. ಅಕಸ್ಮಾತ್ ಲೈನ್ ಕಾಣಿಸಿದ್ರೇ ಇದ್ರಲ್ಲಿ ವಿಷಪದಾರ್ಥಗಳು ಇರೋದು ಗ್ಯಾರಂಟಿ.
3.ಬಚ್ಚಲುಮನೆಯ ಕರ್ಟನ್:-
ಇತ್ತೀಚಿನ ದಿನಗಳಲ್ಲಿ ಬಚ್ಚುಲು ಮನೇಲಿ ಶವರ್ ಇದ್ದೆ ಇರುತ್ತೆ. ತುಂಬಾ ಮನೆಗಳಲ್ಲಿ ಈ ಶವರ್ನಲ್ಲಿ ಸ್ನಾನ ಮಾಡೋವಾಗ ನೀರು ಹಾರದೆ ಇರೋ ಹಾಗೆ ಕರ್ಟನ್ ಹಾಕ್ತಾರೆ. ಈ ಕರ್ಟನ್ ನಲ್ಲಿ ಪ್ಲಾಸ್ಟಿಕ್ ಹಾಗೂ PVC ಇರುತ್ತೆ. ಈ ಕಾರ್ಸಿನೋಜೆನಿಕ್ ಅನ್ನೋ ವಿಷಕಾರಿ ಪದಾರ್ಥನ ಹೊರ ಹಾಕುತ್ತೆ.

ಇದು ಪರಿಸರಕ್ಕೂ ತುಂಬಾ ಹಾನಿಮಾಡುತ್ತೆ. ಬಿಸಿ ನೀರಿನ ಶಾಖಕ್ಕೆ ಈ ವಿಷಾದ ಪದಾರ್ಥ ಹೊರಬರುತ್ತಲ್ಲ ಅದು ನಮ್ಮ ಉಸಿರಾಟ ಹಾಗೆ ಸಂತಾನೋತ್ಪತ್ತಿ ಕ್ರಿಯೆಗೆ ಹಾನಿ ಮಾಡುತ್ತೆ. ಇದರ ಬದಲು ಕಾಟನ್ ಕರ್ಟನ್ ಬಳಸೋದು ಒಳ್ಳೇದು.
4.ಕಾರ್ಪೆಟ್ ಕ್ಲೀನರ್:-
ಕಾರ್ಪೆಟ್ ಗೆ ಅಂಟಿಕೊಂಡಿರು ಕಲೆ ಹೋಗ್ಬೇಕು ಅಂತ ಈ ವಸ್ತು ತಾಯಾರಿಸೋದಕ್ಕೆ ಅತ್ಯಂತ ಹೆಚ್ಚು ಹಾನಿಕಾರಿಕ ಕೆಮಿಕಲ್ ಉಪಯೋಗಿಸಿರ್ತಾರೆ. ಪರ್ಕ್ಲೋರೆಥೈಲಿನ್ ಮತ್ತು ನಾಫ್ಥಲೀನ್ ಅನ್ನೋ ಕೆಮಿಕಲ್ ಇದ್ರಲ್ಲಿ ಇರೋದ್ರಿಂದ ಇದನ್ನ ಉಸಿರಾಡಿದಾಗ ಶ್ವಾಸಕೋಶದ ಕ್ಯಾನ್ಸರ್ ಬಾರೋ ಸಾಧ್ಯತೆ ಹೆಚ್ಚು. ಈ ನುಸಿ ಗುಳಿಗೇಲೂ ಈ ಪದಾರ್ಥ ಇರುತ್ತೆ.

ಈ ಕಾರ್ಪೆಟ್ ಕ್ಲೀನ್ ಮಾಡಕ್ಕೆ ಅಡುಗೆ ಸೋಡಾ ಹಾಗೂ ವಿನೆಗರ್ ಮಿಶ್ರಣ ಉಪಯೋಗಿಸಿ ನೋಡಿ. ಇದ್ರಿಂದ ಯಾವುದೇ ತೊಂದರೆ ಇರಲ್ಲ.
5.ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳು:-
ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳಲ್ಲಿ ಎಟ್ರಾಕ್ಲೋರೆಥೈಲಿನ್ ಅಥವಾ ಪರ್ಚ್ಲೋರೆಥೈಲಿನ್ ಅನ್ನೋ ಕೆಮಿಕಲ್ ಇರುತ್ತೆ. ಇದನ್ನ ಬಳಸಿ ಕ್ಲೀನ್ ಮಾಡಿರೋ ಬಟ್ಟೆ ಹಾಕ್ಕೊಂಡ್ರೆ ಹಾನಿಕಾರಕ ಕಾರ್ಸಿನೋಜೆನ್ಸ್ ನಮ್ಮ ದೇಹಕ್ಕೆ ಸುಲಭವಾಗಿ ಹೋಗುತ್ತೆ.

ಇದ್ರಿಂದ ಹಲವಾರು ರೀತಿಯ ಕ್ಯಾನ್ಸರ್ ಆಗೋ ಸಾಧ್ಯತೆ ಇರೋದ್ರಿಂದ ಡ್ರೈ ಕ್ಲೀನ್ ಮಾಡಕ್ಕೆ ಕೊಡೋದಕ್ಕೆ ಮುಂಚೆ ಈ ವಿಷಕಾರಿ ಅಂಶ ಇರೋ ವಸ್ತು ಬಳಸಬೇಡಿ ಅಂತ ಹೇಳೋದು ಒಳ್ಳೇದು.
6.ಕೀಟನಾಶಕಗಳು.
ಎಲ್ಲರೂ ಒಂದಲ್ಲ ಒಂದುಸಲ ರೈತರು ಕ್ರಿಮಿ, ಕೀಟನಾಶಕ ಸಿಂಪಡಿಸೋವಾಗ ತೊಂದರೆ ಆಗಿ ಸತ್ರು, ಯಾವುದೊ ಸಮಸ್ಯೆಗೆ ಸಿಲುಕಿ ಇದನ್ನ ಕುಡಿದು ಆತ್ಮ ಹತ್ಯೆ ಮಾಡ್ಕೊಂಡ್ರು ಅಂತ ಓದಿರ್ತೀವಿ, ಕೇಳಿರ್ತೀವಿ. ಇದು ಬರಿ ಕ್ರಿಮಿ, ಕೀಟಗಳಿಗೆ ಅಷ್ಟೆ ಅಲ್ಲ ನಮಗೂ ಹಾಗೆ ನಮ್ಮ ಮುದ್ದಿನ ಸಾಕು ಪ್ರಾಣಿಗಳಿಗೂ ಹಾನಿ ಮಾಡುತ್ವೆ.

ಇದ್ರಲ್ಲಿ ಆರ್ಗನೋಫಾಸ್ಫೇಟ್ ಕೀಟನಾಶಕಗಳು, ಪೆರೆಥೆರಿನ್ ಮತ್ತು ಕಾರ್ಬಮೆಟ್ಗಳು ಇರುತ್ತೆ , ಇವುಗಳು ತುಂಬಾನೇ ಅಪಾಯಕಾರಿ ಮತ್ತು ಮನುಷ್ಯರಿಗೆ ಕ್ಯಾನ್ಸರ್ ತರೋ ಸಾಧ್ಯತೆ ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.