ಉಪಯುಕ್ತ ಮಾಹಿತಿ

ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

358

ಈ ಗೃಹ ಉಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

1.ಏರ್ ಫ್ರೆಶ್ನೆರ್:-

ಈ ಏರ್ ಫ್ರೆಶ್ನೆರ್ ಸ್ಪ್ರೇ, ಜೆಲ್ ಹೀಗೆ ಬೇರೆ ಬೇರೆ ರೂಪದಲ್ಲಿ ಸಿಗುತ್ತೆ. ಮನೆ ಒಳಗೆ, ಕಾರ್ ಒಳಗೆ ಘಮ ಘಮ ಅನ್ಲಿ ಅಂತ ಸಾಮಾನ್ಯವಾಗಿ ಇದನ್ನ ಬಳಸ್ತಾರೆ. ಇದ್ರಲ್ಲಿ ನಮ್ಮ ದೇಹಕ್ಕೆ ಹಾನಿ ಮಾಡೋ ವಿಷಾದ ಅಂಶ ಇರುತ್ತೆ.

ಅದ್ರಲ್ಲಿರೋ ಪಾಥಲಾಟ್ಸ್  ಅನ್ನೋ ಪದಾರ್ಥದಿಂದ ನಮ್ಮ ಸಂತಾನೋತ್ಪತ್ತಿ ಶಕ್ತಿಯನ್ನ ಹಾಳುಮಾಡೊದಲ್ದೆ ಅಸ್ತಮಾದಂತಹ ಕಾಯಿಲೆ ಗಂಭೀರ ರೂಪ ಪಡೆಯೋಹಾಗೆ ಮಾಡುತ್ತೆ.

2.ಸುವಾಸನೆಭರಿತ ಮೇಣದ ಬತ್ತಿ:-

ಈ ಸುವಾಸನೆಭರಿತ ಮೇಣದ ಬತ್ತಿ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ, ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ, ಹಬ್ಬದಲ್ಲಿ ಹೀಗೆ ಹಲವಾರು ಸಲ ಇದನ್ನ ಉಪಯೋಗಿಸ್ತೀವಿ. ಕೆಲವೊಬ್ರು ಬೇರೆ ಫ್ರೆಶ್ನೆರ್ಗೆ ನೋಡಿದ್ರೆ ಇದು ಸ್ವಲ್ಪ ಕಡಿಮೆ ಬೆಲೆಗೆ ಸಿಗೋದ್ರಿಂದ ಇದನ್ನ ಬಚ್ಚಲಮನೇಲೇ ಇತ್ತು ಅಲ್ಲಿನ ವಾಸನೆ ಹೋಗಿಸೋದಕ್ಕೆ ಉಪಯೋಗಿಸ್ತಾರೆ.

ಇದ್ರಲ್ಲೂ ಕೂಡ ವಿಷಪದಾರ್ಥ ಇರಬಹುದು, ಯಾಕೆ ಅಂದ್ರೆ ಬಹಳಷ್ಟು ಜನ ಇದರ ಬತ್ತಿಯನ್ನ ಸೀಸದಿಂದ ಮಾಡಿರ್ತಾರೆ., ಒಂದುಸಲ ನೋಡ್ಕೊಳೋದು ಒಳ್ಳೇದು. ಹೇಗೆ ಪರೀಕ್ಷೆ ಮಾಡೋದು ಅಂದ್ರ ? ಒಂದು ಬಿಳಿ ಪೇಪರ್ ತೊಗೊಂಡು ಆ ಕ್ಯಾಂಡೆಲ್ನ ಬತ್ತಿ ತುದಿಯಿಂದ ಒಂದು ಲೈನ್ ಬರೆದಹಾಗೆ ಮಾಡಿ, ನಿಮಗೆ ಯಾವುದೇ ಲೈನ್ ಕಾಣಿಸಲಿಲ್ಲ ಅಂದ್ರೆ ಸೀಸ ಇಲ್ಲ ಅಂತ. ಅಕಸ್ಮಾತ್ ಲೈನ್ ಕಾಣಿಸಿದ್ರೇ ಇದ್ರಲ್ಲಿ ವಿಷಪದಾರ್ಥಗಳು ಇರೋದು ಗ್ಯಾರಂಟಿ.

3.ಬಚ್ಚಲುಮನೆಯ ಕರ್ಟನ್:-

ಇತ್ತೀಚಿನ ದಿನಗಳಲ್ಲಿ ಬಚ್ಚುಲು ಮನೇಲಿ ಶವರ್ ಇದ್ದೆ ಇರುತ್ತೆ. ತುಂಬಾ ಮನೆಗಳಲ್ಲಿ ಈ ಶವರ್ನಲ್ಲಿ  ಸ್ನಾನ ಮಾಡೋವಾಗ ನೀರು ಹಾರದೆ ಇರೋ ಹಾಗೆ ಕರ್ಟನ್ ಹಾಕ್ತಾರೆ. ಈ ಕರ್ಟನ್ ನಲ್ಲಿ ಪ್ಲಾಸ್ಟಿಕ್ ಹಾಗೂ PVC ಇರುತ್ತೆ. ಈ ಕಾರ್ಸಿನೋಜೆನಿಕ್ ಅನ್ನೋ ವಿಷಕಾರಿ ಪದಾರ್ಥನ ಹೊರ ಹಾಕುತ್ತೆ.

ಇದು ಪರಿಸರಕ್ಕೂ ತುಂಬಾ ಹಾನಿಮಾಡುತ್ತೆ. ಬಿಸಿ ನೀರಿನ ಶಾಖಕ್ಕೆ ಈ ವಿಷಾದ ಪದಾರ್ಥ ಹೊರಬರುತ್ತಲ್ಲ ಅದು ನಮ್ಮ  ಉಸಿರಾಟ ಹಾಗೆ ಸಂತಾನೋತ್ಪತ್ತಿ ಕ್ರಿಯೆಗೆ ಹಾನಿ ಮಾಡುತ್ತೆ. ಇದರ ಬದಲು ಕಾಟನ್ ಕರ್ಟನ್ ಬಳಸೋದು ಒಳ್ಳೇದು.

4.ಕಾರ್ಪೆಟ್ ಕ್ಲೀನರ್:-

ಕಾರ್ಪೆಟ್ ಗೆ ಅಂಟಿಕೊಂಡಿರು ಕಲೆ ಹೋಗ್ಬೇಕು ಅಂತ ಈ ವಸ್ತು ತಾಯಾರಿಸೋದಕ್ಕೆ ಅತ್ಯಂತ ಹೆಚ್ಚು ಹಾನಿಕಾರಿಕ ಕೆಮಿಕಲ್ ಉಪಯೋಗಿಸಿರ್ತಾರೆ. ಪರ್ಕ್ಲೋರೆಥೈಲಿನ್ ಮತ್ತು ನಾಫ್ಥಲೀನ್ ಅನ್ನೋ ಕೆಮಿಕಲ್ ಇದ್ರಲ್ಲಿ ಇರೋದ್ರಿಂದ ಇದನ್ನ ಉಸಿರಾಡಿದಾಗ ಶ್ವಾಸಕೋಶದ ಕ್ಯಾನ್ಸರ್ ಬಾರೋ ಸಾಧ್ಯತೆ ಹೆಚ್ಚು. ಈ ನುಸಿ ಗುಳಿಗೇಲೂ ಈ ಪದಾರ್ಥ ಇರುತ್ತೆ.

ಈ ಕಾರ್ಪೆಟ್ ಕ್ಲೀನ್ ಮಾಡಕ್ಕೆ ಅಡುಗೆ ಸೋಡಾ ಹಾಗೂ ವಿನೆಗರ್ ಮಿಶ್ರಣ ಉಪಯೋಗಿಸಿ ನೋಡಿ. ಇದ್ರಿಂದ ಯಾವುದೇ ತೊಂದರೆ ಇರಲ್ಲ.

5.ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳು:-

ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳಲ್ಲಿ ಎಟ್ರಾಕ್ಲೋರೆಥೈಲಿನ್ ಅಥವಾ ಪರ್ಚ್ಲೋರೆಥೈಲಿನ್ ಅನ್ನೋ ಕೆಮಿಕಲ್ ಇರುತ್ತೆ. ಇದನ್ನ ಬಳಸಿ ಕ್ಲೀನ್ ಮಾಡಿರೋ ಬಟ್ಟೆ ಹಾಕ್ಕೊಂಡ್ರೆ ಹಾನಿಕಾರಕ ಕಾರ್ಸಿನೋಜೆನ್ಸ್ ನಮ್ಮ ದೇಹಕ್ಕೆ ಸುಲಭವಾಗಿ ಹೋಗುತ್ತೆ.

ಇದ್ರಿಂದ ಹಲವಾರು ರೀತಿಯ ಕ್ಯಾನ್ಸರ್ ಆಗೋ ಸಾಧ್ಯತೆ ಇರೋದ್ರಿಂದ ಡ್ರೈ ಕ್ಲೀನ್ ಮಾಡಕ್ಕೆ ಕೊಡೋದಕ್ಕೆ ಮುಂಚೆ ಈ ವಿಷಕಾರಿ ಅಂಶ ಇರೋ ವಸ್ತು ಬಳಸಬೇಡಿ ಅಂತ ಹೇಳೋದು ಒಳ್ಳೇದು.

6.ಕೀಟನಾಶಕಗಳು.

ಎಲ್ಲರೂ ಒಂದಲ್ಲ ಒಂದುಸಲ ರೈತರು ಕ್ರಿಮಿ, ಕೀಟನಾಶಕ ಸಿಂಪಡಿಸೋವಾಗ ತೊಂದರೆ ಆಗಿ ಸತ್ರು, ಯಾವುದೊ ಸಮಸ್ಯೆಗೆ ಸಿಲುಕಿ ಇದನ್ನ ಕುಡಿದು ಆತ್ಮ ಹತ್ಯೆ ಮಾಡ್ಕೊಂಡ್ರು ಅಂತ ಓದಿರ್ತೀವಿ, ಕೇಳಿರ್ತೀವಿ. ಇದು ಬರಿ ಕ್ರಿಮಿ, ಕೀಟಗಳಿಗೆ ಅಷ್ಟೆ ಅಲ್ಲ ನಮಗೂ ಹಾಗೆ ನಮ್ಮ ಮುದ್ದಿನ ಸಾಕು ಪ್ರಾಣಿಗಳಿಗೂ ಹಾನಿ ಮಾಡುತ್ವೆ.

ಇದ್ರಲ್ಲಿ ಆರ್ಗನೋಫಾಸ್ಫೇಟ್ ಕೀಟನಾಶಕಗಳು, ಪೆರೆಥೆರಿನ್ ಮತ್ತು ಕಾರ್ಬಮೆಟ್ಗಳು ಇರುತ್ತೆ , ಇವುಗಳು ತುಂಬಾನೇ ಅಪಾಯಕಾರಿ ಮತ್ತು ಮನುಷ್ಯರಿಗೆ ಕ್ಯಾನ್ಸರ್ ತರೋ ಸಾಧ್ಯತೆ ಹೆಚ್ಚು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಆರೋಗ್ಯ

    ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

    ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…