ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಕೆಲವೊಂದು ಫೋಟೋಗಳು ಅಥವಾ ವಿಡಿಯೋಗಳು ತುಂಬಾ ಸಂಚಲನವನ್ನೇ ಸೃಷ್ಟಿ ಮಾಡಿಬಿಡುತ್ತವೆ.
ಹೌದು, ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಆ್ಯಂಡಿ ಎಂಬ ಟ್ವಿಟರ್ ಖಾತೆದಾರ ಈ ಫೋಟೋವನ್ನು ಆಪ್ಲೋಡ್ ಮಾಡಿದ್ದು, ಐ ಲವ್ ಮೈ ಗರ್ಲ್ ಫ್ರೆಂಡ್ ಈವನ್ ಶೀ ಇಸ್ ಜೆಮಿನಿ ಎಂದು ಟ್ವೀಟ್ ಮಾಡಿದ್ದ. ಆದರೆ ಮೇಲ್ನೋಟಕ್ಕೆ ಈ ಫೋಟೋ ಜೋಡಿಯ ಪ್ರೀತಿಯನ್ನು ತೋರಿಸುತ್ತದೆಯಾದರೂ, ಇದೇ ಫೋಟವನ್ನು ಸ್ವಲ್ಪ ಗಮನವಿಟ್ಟು ನೋಡಿದರೆ ಫೋಟೋ ಹಿಂದಿನ ಭಯಾನಕತೆ ಬಯಲಾಗುತ್ತದೆ.
ಈ ಫೋಟೋ ನೋಡಿದ ಲಕ್ಷಾಂತರ ಟ್ವೀಟಿಗರು ಇದಕ್ಕೆ ರೀ-ಟ್ವೀಟ್ ಮಾಡಿದ್ದು, ಇದು ಹೇಗೆ ಸಾಧ್ಯ…ಇನ್ನು ಕೆಲವರು ‘ಈಕೆ ಅತ್ಯಂತ ಭಯಾನಕವಾಗಿದ್ದಾಳೆ’ ಎಂದಿದ್ದಾರೆ. ಮತ್ತೆ ಕೆಲವರು ಆಕೆ ಮನುಷ್ಯಳೋ ಅಥವಾ ಭೂತವೋ ಎಂಬ ಉದ್ಗಾರಗಳೊಂದಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಮತ್ತೆ ಕೆಲವರು ಇದನ್ನು ವ್ಯಂಗ್ಯ ಮಾಡಿದ್ದು, ಇದು ಫೋಟೋಶಾಪ್ ಪವಾಡ ಎಂದು ಟೀಕಿಸಿದ್ದಾರೆ.
ಇಷ್ಟಕ್ಕೂ ಈ ಫೋಟೋ ಹಿಂದಿರುವ ಅಸಲಿಯತ್ತೇನು?
ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗಲೇ ಈ ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಏಕಕಾಲದಲ್ಲಿ ಎರಡೆರಡು ದಿಕ್ಕಿಗೆ ಮುಖ ತೋರಿಸಿದ್ದಾಳೆ. ಸೆಲ್ಫಿ ವೇಳೆ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೋಡಿದರೆ ಆಕೆ ಸೆಲ್ಫೀಗೆ ಫೋಸ್ ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಆದೇ ಸಂದರ್ಭದಲ್ಲಿ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.
ಈ ಫೋಟೋ ನಿಜಕ್ಕೂ ವೈರಲ್ ಆಗಿದೆಯಾದರೂ ಇದನ್ನು ಅಪ್ಲೋಡ್ ಮಾಡಿರುವ ಆ್ಯಂಡಿ ಎಂಬ ಟ್ವಿಟರ್ ಖಾತೆದಾರನದ್ದೇ ಅಲ್ಲ… ಈ ಫೋಟೋ ಬ್ರೆಜಿಲ್ ಮೂಲದ ಜೆಫರ್ಸನ್ ನೆಗ್ರಾವ್ ಎಂಬಾತನದ್ದು ಎಂಬುದು ಟ್ವಿಟರ್ ಮೂಲಕ ಬಯಲಾಗಿದೆ. ಈತನ ಗರ್ಲ್ ಫ್ರೆಂಡ್ ಆಡ್ರಿಯಾನೆ ಅಲ್ಫೈಯಾಳೊಂದಿಗೆ ಸೆಲ್ಫಿತೆಗೆದು ಅದನ್ನು ಟ್ವೀಟ್ ಮಾಡಿದ್ದ. ಇದೇ ಫೋಟೋವನ್ನು ಆ್ಯಂಡಿ ಎಂಬ ಖಾತೆದಾರ ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇನ್ನು ಈ ಫೋಟೋದ ಮೂಲಕ ಆ್ಯಂಡಿ ಖಾತೆದಾರ ಫೇಮಸ್ ಆದನಾದರೂ ಈ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗಳನ್ನು ಕೂಡ ಏದುರಿಸಿದ್ದಾನೆ. ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.