ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಕೆಲವೊಂದು ಫೋಟೋಗಳು ಅಥವಾ ವಿಡಿಯೋಗಳು ತುಂಬಾ ಸಂಚಲನವನ್ನೇ ಸೃಷ್ಟಿ ಮಾಡಿಬಿಡುತ್ತವೆ.
ಹೌದು, ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಆ್ಯಂಡಿ ಎಂಬ ಟ್ವಿಟರ್ ಖಾತೆದಾರ ಈ ಫೋಟೋವನ್ನು ಆಪ್ಲೋಡ್ ಮಾಡಿದ್ದು, ಐ ಲವ್ ಮೈ ಗರ್ಲ್ ಫ್ರೆಂಡ್ ಈವನ್ ಶೀ ಇಸ್ ಜೆಮಿನಿ ಎಂದು ಟ್ವೀಟ್ ಮಾಡಿದ್ದ. ಆದರೆ ಮೇಲ್ನೋಟಕ್ಕೆ ಈ ಫೋಟೋ ಜೋಡಿಯ ಪ್ರೀತಿಯನ್ನು ತೋರಿಸುತ್ತದೆಯಾದರೂ, ಇದೇ ಫೋಟವನ್ನು ಸ್ವಲ್ಪ ಗಮನವಿಟ್ಟು ನೋಡಿದರೆ ಫೋಟೋ ಹಿಂದಿನ ಭಯಾನಕತೆ ಬಯಲಾಗುತ್ತದೆ.
ಈ ಫೋಟೋ ನೋಡಿದ ಲಕ್ಷಾಂತರ ಟ್ವೀಟಿಗರು ಇದಕ್ಕೆ ರೀ-ಟ್ವೀಟ್ ಮಾಡಿದ್ದು, ಇದು ಹೇಗೆ ಸಾಧ್ಯ…ಇನ್ನು ಕೆಲವರು ‘ಈಕೆ ಅತ್ಯಂತ ಭಯಾನಕವಾಗಿದ್ದಾಳೆ’ ಎಂದಿದ್ದಾರೆ. ಮತ್ತೆ ಕೆಲವರು ಆಕೆ ಮನುಷ್ಯಳೋ ಅಥವಾ ಭೂತವೋ ಎಂಬ ಉದ್ಗಾರಗಳೊಂದಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಮತ್ತೆ ಕೆಲವರು ಇದನ್ನು ವ್ಯಂಗ್ಯ ಮಾಡಿದ್ದು, ಇದು ಫೋಟೋಶಾಪ್ ಪವಾಡ ಎಂದು ಟೀಕಿಸಿದ್ದಾರೆ.
ಇಷ್ಟಕ್ಕೂ ಈ ಫೋಟೋ ಹಿಂದಿರುವ ಅಸಲಿಯತ್ತೇನು?
ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗಲೇ ಈ ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಏಕಕಾಲದಲ್ಲಿ ಎರಡೆರಡು ದಿಕ್ಕಿಗೆ ಮುಖ ತೋರಿಸಿದ್ದಾಳೆ. ಸೆಲ್ಫಿ ವೇಳೆ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೋಡಿದರೆ ಆಕೆ ಸೆಲ್ಫೀಗೆ ಫೋಸ್ ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಆದೇ ಸಂದರ್ಭದಲ್ಲಿ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.
ಈ ಫೋಟೋ ನಿಜಕ್ಕೂ ವೈರಲ್ ಆಗಿದೆಯಾದರೂ ಇದನ್ನು ಅಪ್ಲೋಡ್ ಮಾಡಿರುವ ಆ್ಯಂಡಿ ಎಂಬ ಟ್ವಿಟರ್ ಖಾತೆದಾರನದ್ದೇ ಅಲ್ಲ… ಈ ಫೋಟೋ ಬ್ರೆಜಿಲ್ ಮೂಲದ ಜೆಫರ್ಸನ್ ನೆಗ್ರಾವ್ ಎಂಬಾತನದ್ದು ಎಂಬುದು ಟ್ವಿಟರ್ ಮೂಲಕ ಬಯಲಾಗಿದೆ. ಈತನ ಗರ್ಲ್ ಫ್ರೆಂಡ್ ಆಡ್ರಿಯಾನೆ ಅಲ್ಫೈಯಾಳೊಂದಿಗೆ ಸೆಲ್ಫಿತೆಗೆದು ಅದನ್ನು ಟ್ವೀಟ್ ಮಾಡಿದ್ದ. ಇದೇ ಫೋಟೋವನ್ನು ಆ್ಯಂಡಿ ಎಂಬ ಖಾತೆದಾರ ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇನ್ನು ಈ ಫೋಟೋದ ಮೂಲಕ ಆ್ಯಂಡಿ ಖಾತೆದಾರ ಫೇಮಸ್ ಆದನಾದರೂ ಈ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗಳನ್ನು ಕೂಡ ಏದುರಿಸಿದ್ದಾನೆ. ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?