ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಬಾಲಿವುಡ್’ನ ಸ್ಟಾರ್ ಕಪಲ್’ಗಳಲ್ಲಿ ಒಬ್ಬರಾದ ಐಶ್-ಅಭಿಶೇಕ್ ಬಚ್ಚನ್ ಜೋಡಿಯಲ್ಲಿ ಅಭಿಶೇಕ್ ಐಶ್’ಗಿಂತ 2 ವರ್ಷ ಚಿಕ್ಕವರು. ಗುರು ಸಿನಿಮಾದ ವೇಳೆ ಇಬ್ಬರಿಗೂ ಲವ್ವಾಗಿ 2007 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ನಮ್ರತಾ ಶಿರೋಡ್ಕರ್ ಮದುವೆಯಾಗಿದ್ದು ತನಗಿಂತ 2 ವರ್ಷ ಚಿಕ್ಕವರಾದ ಮಹೇಶ್ ಬಾಬುವನ್ನು.
ಸಿಂಗಮ್ ಸ್ಟಾರ್’ಗಿಂತ ಪತ್ನಿ ಜ್ಯೋತಿಕಾ 2 ವರ್ಷ ದೊಡ್ಡವರು. 2006 ರಲ್ಲಿ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ.
ರಜನೀಕಾಂತ್ ಹಿರಿಯ ಪುತ್ರಿ ಐಶ್ವರ್ಯಳನ್ನು ಧನುಶ್ ವರಿಸಿದ್ದಾರೆ. ಐಶ್ವರ್ಯ ಧನುಶ್’ಗಿಂತ 2 ವರ್ಷ ದೊಡ್ಡವರು.
ಗಣೇಶ್’ಗಿಂತ ಪತ್ನಿ ಶಿಲ್ಪಾ ದೊಡ್ಡವರೇನೋ ಹೌದು. ಆದರೆ ಎಷ್ಟು ವರ್ಷ ಎಂದು ನಿಖರವಾಗಿ ಗೊತ್ತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.