ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಇದಕ್ಕೆ ಮನೆಯವರು ತಮಾಷೆಯಾಗಿ, ನಿನ್ನಲ್ಲಿ ಅದಕ್ಕೆ ಹೆಚ್ಚು ಪ್ರೀತಿ ಎನ್ನುತ್ತಾರೆ! ಕೆಲವರು ನೀನು ತುಂಬ ಸಿಹಿ ತಿನ್ನುವೆ ಆದ್ದರಿಂದ ಸೊಳ್ಳೆಗಳು ನಿನಗೆ ಕಚ್ಚುತ್ತಿವೆ ಎಂದು ಹೇಳುತ್ತಾರೆ.ಆದರೆ ಇವೆಲ್ಲವೂ ಸುಮ್ಮನೆ ತಮಾಷೆಯಾಗಿ ಹೇಳುವ ಮಾತುಗಳಾಗಿವೆ.

ಸೊಳ್ಳೆ ನಿಮ್ಮ ಶರೀರದಿಂದ ಹೊರಡುವ ದುರ್ಗಂಧ ಅಥವಾ ನಿಮ್ಮ ಕೊಳಕು ಸಾಕ್ಸ್ನಿಂ ದ ಪ್ರೇರಿತವಾಗಿ ಸೊಳ್ಳೆಗಳು ಕಡಿಯುತ್ತವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜಿನ್ ಆಂಡ್ ಟ್ರಾಫಿಕಲ್ ಮೆಡಿಸಿನ್ ತಿಳಿಸಿದೆ. ಜೆನೆಟಿಕ್ ಅರ್ಥಾತ್ ಅನುವಂಶಿ ಕ ಕಾರಣದಿಂದ ಸೊಳ್ಳೆಗಳು ಕಚ್ಚುತ್ತಿವೆಯೇ ಎಂದು ಅದು ಸಂಶೋಧನೆ ನಡೆಸಿತ್ತು.
ಅದು 200 ಸಾಕ್ಸ್ಗ4ಳಲ್ಲಿ ಸಂಶೋಧನೆ ನಡೆಸಿತು. ರಕ್ತದ ಪರೀಕ್ಷೆ ನಡೆಸಿತು. ಆದರೆ ಇವೆಲ್ಲವೂ ಸೊಳ್ಳೆ ಕಚ್ಚಲು ಕಾರಣಗಳಲ್ಲ ದೇಹದ ವಾಸನೆಯಿಂದ ಪ್ರೇರಣೆಗೆ ಗೊಂಡು ಸೊಳ್ಳೆಗಳು ಮನುಷ್ಯನಿಗೆ ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.
ಹೈಜಿನ್ ಸ್ಕೂಲ್ ಅವಳಿ ಮಕ್ಕಳಲ್ಲಿ ಸಂಶೋಧನೆ ನಡೆಸಿ ನೋಡಿತು. ಅವರೆಲ್ಲರೂ ಒಟ್ಟಿಗೆ ಹುಟ್ಟಿದವರು. ಇವರಲ್ಲಿಒಬ್ಬೊರೊಬ್ಬರಿಗೆ ಹೋಲುವ ಅವಳಿಮಕ್ಕಳು ಕೂಡಾ ಇದ್ದರು. ಇನ್ನು ಜೆಂಡರ್ ಹೋಲಿಕೆಯಿಲ್ಲದ ಮಕ್ಕಳು ಕೂಡಾ ಇದ್ದರು. ಇದರಿಂದ ಅನುವಂಶಿಕ ಕಾರಣದಿಂದ ಸೊಳ್ಳೆಗಳು ಕಡಿಯುವುದಿಲ್ಲ ಎಂದು ಪತ್ತೆಯಾಗಿದೆ.
ಅವಳಿಗಳನ್ನು ಸಂಶೋಧನೆಗೆ ಯಾಕೆ ಆಯ್ಕೆ ಮಾಡಿಕೊಳ್ಳಲಾಯಿತೆಂದರೆ ಕಳೆದ ಸಲ ಸಂಶೋಧನೆಯಲ್ಲಿ ಪರಸ್ಪರ ಹೋಲಿಕೆ ಇರುವ ಅವಳಿಗಳಿಗೆ ಸೊಳ್ಳೆ ಹೆಚ್ಚು ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿತ್ತು.
ಜೂನ್ 2016ರಲ್ಲಿ ಸಂಶೋಧನೆ ನಡೆಸಿದ ಜೇಮ್ಸ್ ಲಾಗನ್ ” ನಾವು ಜೆನೆಟಿಕ್ಸ್ ಅರ್ಥಾತ್ ಅನುವಂಶೀಯತೆಯ ಬಗ್ಗೆ ಕಡಿಮೆ ಅರಿತಿದ್ದೇವೆ. ಸೊಳ್ಳೆ ಕಚ್ಚುವುದು ದೇಹದ ದುರ್ಗಂಧದ ಕಾರಣದಿಂದ ಎಂದು ಸಂಶೋಧನೆಯಲ್ಲಿ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…