ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಇದಕ್ಕೆ ಮನೆಯವರು ತಮಾಷೆಯಾಗಿ, ನಿನ್ನಲ್ಲಿ ಅದಕ್ಕೆ ಹೆಚ್ಚು ಪ್ರೀತಿ ಎನ್ನುತ್ತಾರೆ! ಕೆಲವರು ನೀನು ತುಂಬ ಸಿಹಿ ತಿನ್ನುವೆ ಆದ್ದರಿಂದ ಸೊಳ್ಳೆಗಳು ನಿನಗೆ ಕಚ್ಚುತ್ತಿವೆ ಎಂದು ಹೇಳುತ್ತಾರೆ.ಆದರೆ ಇವೆಲ್ಲವೂ ಸುಮ್ಮನೆ ತಮಾಷೆಯಾಗಿ ಹೇಳುವ ಮಾತುಗಳಾಗಿವೆ.

ಸೊಳ್ಳೆ ನಿಮ್ಮ ಶರೀರದಿಂದ ಹೊರಡುವ ದುರ್ಗಂಧ ಅಥವಾ ನಿಮ್ಮ ಕೊಳಕು ಸಾಕ್ಸ್ನಿಂ ದ ಪ್ರೇರಿತವಾಗಿ ಸೊಳ್ಳೆಗಳು ಕಡಿಯುತ್ತವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜಿನ್ ಆಂಡ್ ಟ್ರಾಫಿಕಲ್ ಮೆಡಿಸಿನ್ ತಿಳಿಸಿದೆ. ಜೆನೆಟಿಕ್ ಅರ್ಥಾತ್ ಅನುವಂಶಿ ಕ ಕಾರಣದಿಂದ ಸೊಳ್ಳೆಗಳು ಕಚ್ಚುತ್ತಿವೆಯೇ ಎಂದು ಅದು ಸಂಶೋಧನೆ ನಡೆಸಿತ್ತು.
ಅದು 200 ಸಾಕ್ಸ್ಗ4ಳಲ್ಲಿ ಸಂಶೋಧನೆ ನಡೆಸಿತು. ರಕ್ತದ ಪರೀಕ್ಷೆ ನಡೆಸಿತು. ಆದರೆ ಇವೆಲ್ಲವೂ ಸೊಳ್ಳೆ ಕಚ್ಚಲು ಕಾರಣಗಳಲ್ಲ ದೇಹದ ವಾಸನೆಯಿಂದ ಪ್ರೇರಣೆಗೆ ಗೊಂಡು ಸೊಳ್ಳೆಗಳು ಮನುಷ್ಯನಿಗೆ ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.
ಹೈಜಿನ್ ಸ್ಕೂಲ್ ಅವಳಿ ಮಕ್ಕಳಲ್ಲಿ ಸಂಶೋಧನೆ ನಡೆಸಿ ನೋಡಿತು. ಅವರೆಲ್ಲರೂ ಒಟ್ಟಿಗೆ ಹುಟ್ಟಿದವರು. ಇವರಲ್ಲಿಒಬ್ಬೊರೊಬ್ಬರಿಗೆ ಹೋಲುವ ಅವಳಿಮಕ್ಕಳು ಕೂಡಾ ಇದ್ದರು. ಇನ್ನು ಜೆಂಡರ್ ಹೋಲಿಕೆಯಿಲ್ಲದ ಮಕ್ಕಳು ಕೂಡಾ ಇದ್ದರು. ಇದರಿಂದ ಅನುವಂಶಿಕ ಕಾರಣದಿಂದ ಸೊಳ್ಳೆಗಳು ಕಡಿಯುವುದಿಲ್ಲ ಎಂದು ಪತ್ತೆಯಾಗಿದೆ.
ಅವಳಿಗಳನ್ನು ಸಂಶೋಧನೆಗೆ ಯಾಕೆ ಆಯ್ಕೆ ಮಾಡಿಕೊಳ್ಳಲಾಯಿತೆಂದರೆ ಕಳೆದ ಸಲ ಸಂಶೋಧನೆಯಲ್ಲಿ ಪರಸ್ಪರ ಹೋಲಿಕೆ ಇರುವ ಅವಳಿಗಳಿಗೆ ಸೊಳ್ಳೆ ಹೆಚ್ಚು ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿತ್ತು.
ಜೂನ್ 2016ರಲ್ಲಿ ಸಂಶೋಧನೆ ನಡೆಸಿದ ಜೇಮ್ಸ್ ಲಾಗನ್ ” ನಾವು ಜೆನೆಟಿಕ್ಸ್ ಅರ್ಥಾತ್ ಅನುವಂಶೀಯತೆಯ ಬಗ್ಗೆ ಕಡಿಮೆ ಅರಿತಿದ್ದೇವೆ. ಸೊಳ್ಳೆ ಕಚ್ಚುವುದು ದೇಹದ ದುರ್ಗಂಧದ ಕಾರಣದಿಂದ ಎಂದು ಸಂಶೋಧನೆಯಲ್ಲಿ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…