ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಇದಕ್ಕೆ ಮನೆಯವರು ತಮಾಷೆಯಾಗಿ, ನಿನ್ನಲ್ಲಿ ಅದಕ್ಕೆ ಹೆಚ್ಚು ಪ್ರೀತಿ ಎನ್ನುತ್ತಾರೆ! ಕೆಲವರು ನೀನು ತುಂಬ ಸಿಹಿ ತಿನ್ನುವೆ ಆದ್ದರಿಂದ ಸೊಳ್ಳೆಗಳು ನಿನಗೆ ಕಚ್ಚುತ್ತಿವೆ ಎಂದು ಹೇಳುತ್ತಾರೆ.ಆದರೆ ಇವೆಲ್ಲವೂ ಸುಮ್ಮನೆ ತಮಾಷೆಯಾಗಿ ಹೇಳುವ ಮಾತುಗಳಾಗಿವೆ.

ಸೊಳ್ಳೆ ನಿಮ್ಮ ಶರೀರದಿಂದ ಹೊರಡುವ ದುರ್ಗಂಧ ಅಥವಾ ನಿಮ್ಮ ಕೊಳಕು ಸಾಕ್ಸ್ನಿಂ ದ ಪ್ರೇರಿತವಾಗಿ ಸೊಳ್ಳೆಗಳು ಕಡಿಯುತ್ತವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜಿನ್ ಆಂಡ್ ಟ್ರಾಫಿಕಲ್ ಮೆಡಿಸಿನ್ ತಿಳಿಸಿದೆ. ಜೆನೆಟಿಕ್ ಅರ್ಥಾತ್ ಅನುವಂಶಿ ಕ ಕಾರಣದಿಂದ ಸೊಳ್ಳೆಗಳು ಕಚ್ಚುತ್ತಿವೆಯೇ ಎಂದು ಅದು ಸಂಶೋಧನೆ ನಡೆಸಿತ್ತು.
ಅದು 200 ಸಾಕ್ಸ್ಗ4ಳಲ್ಲಿ ಸಂಶೋಧನೆ ನಡೆಸಿತು. ರಕ್ತದ ಪರೀಕ್ಷೆ ನಡೆಸಿತು. ಆದರೆ ಇವೆಲ್ಲವೂ ಸೊಳ್ಳೆ ಕಚ್ಚಲು ಕಾರಣಗಳಲ್ಲ ದೇಹದ ವಾಸನೆಯಿಂದ ಪ್ರೇರಣೆಗೆ ಗೊಂಡು ಸೊಳ್ಳೆಗಳು ಮನುಷ್ಯನಿಗೆ ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.
ಹೈಜಿನ್ ಸ್ಕೂಲ್ ಅವಳಿ ಮಕ್ಕಳಲ್ಲಿ ಸಂಶೋಧನೆ ನಡೆಸಿ ನೋಡಿತು. ಅವರೆಲ್ಲರೂ ಒಟ್ಟಿಗೆ ಹುಟ್ಟಿದವರು. ಇವರಲ್ಲಿಒಬ್ಬೊರೊಬ್ಬರಿಗೆ ಹೋಲುವ ಅವಳಿಮಕ್ಕಳು ಕೂಡಾ ಇದ್ದರು. ಇನ್ನು ಜೆಂಡರ್ ಹೋಲಿಕೆಯಿಲ್ಲದ ಮಕ್ಕಳು ಕೂಡಾ ಇದ್ದರು. ಇದರಿಂದ ಅನುವಂಶಿಕ ಕಾರಣದಿಂದ ಸೊಳ್ಳೆಗಳು ಕಡಿಯುವುದಿಲ್ಲ ಎಂದು ಪತ್ತೆಯಾಗಿದೆ.
ಅವಳಿಗಳನ್ನು ಸಂಶೋಧನೆಗೆ ಯಾಕೆ ಆಯ್ಕೆ ಮಾಡಿಕೊಳ್ಳಲಾಯಿತೆಂದರೆ ಕಳೆದ ಸಲ ಸಂಶೋಧನೆಯಲ್ಲಿ ಪರಸ್ಪರ ಹೋಲಿಕೆ ಇರುವ ಅವಳಿಗಳಿಗೆ ಸೊಳ್ಳೆ ಹೆಚ್ಚು ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿತ್ತು.
ಜೂನ್ 2016ರಲ್ಲಿ ಸಂಶೋಧನೆ ನಡೆಸಿದ ಜೇಮ್ಸ್ ಲಾಗನ್ ” ನಾವು ಜೆನೆಟಿಕ್ಸ್ ಅರ್ಥಾತ್ ಅನುವಂಶೀಯತೆಯ ಬಗ್ಗೆ ಕಡಿಮೆ ಅರಿತಿದ್ದೇವೆ. ಸೊಳ್ಳೆ ಕಚ್ಚುವುದು ದೇಹದ ದುರ್ಗಂಧದ ಕಾರಣದಿಂದ ಎಂದು ಸಂಶೋಧನೆಯಲ್ಲಿ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…