ಆರೋಗ್ಯ

ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

5545

ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

ಇದಕ್ಕೆ ಮನೆಯವರು ತಮಾಷೆಯಾಗಿ, ನಿನ್ನಲ್ಲಿ ಅದಕ್ಕೆ ಹೆಚ್ಚು ಪ್ರೀತಿ ಎನ್ನುತ್ತಾರೆ! ಕೆಲವರು ನೀನು ತುಂಬ ಸಿಹಿ ತಿನ್ನುವೆ ಆದ್ದರಿಂದ ಸೊಳ್ಳೆಗಳು ನಿನಗೆ ಕಚ್ಚುತ್ತಿವೆ ಎಂದು ಹೇಳುತ್ತಾರೆ.ಆದರೆ ಇವೆಲ್ಲವೂ ಸುಮ್ಮನೆ ತಮಾಷೆಯಾಗಿ ಹೇಳುವ ಮಾತುಗಳಾಗಿವೆ.


ಸೊಳ್ಳೆ ನಿಮ್ಮ ಶರೀರದಿಂದ ಹೊರಡುವ ದುರ್ಗಂಧ ಅಥವಾ ನಿಮ್ಮ ಕೊಳಕು ಸಾಕ್ಸ್ನಿಂ ದ ಪ್ರೇರಿತವಾಗಿ ಸೊಳ್ಳೆಗಳು ಕಡಿಯುತ್ತವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜಿನ್ ಆಂಡ್ ಟ್ರಾಫಿಕಲ್ ಮೆಡಿಸಿನ್ ತಿಳಿಸಿದೆ. ಜೆನೆಟಿಕ್ ಅರ್ಥಾತ್ ಅನುವಂಶಿ ಕ ಕಾರಣದಿಂದ ಸೊಳ್ಳೆಗಳು ಕಚ್ಚುತ್ತಿವೆಯೇ ಎಂದು ಅದು ಸಂಶೋಧನೆ ನಡೆಸಿತ್ತು.

ಅದು 200 ಸಾಕ್ಸ್ಗ4ಳಲ್ಲಿ ಸಂಶೋಧನೆ ನಡೆಸಿತು. ರಕ್ತದ ಪರೀಕ್ಷೆ ನಡೆಸಿತು. ಆದರೆ ಇವೆಲ್ಲವೂ ಸೊಳ್ಳೆ ಕಚ್ಚಲು ಕಾರಣಗಳಲ್ಲ ದೇಹದ ವಾಸನೆಯಿಂದ ಪ್ರೇರಣೆಗೆ ಗೊಂಡು ಸೊಳ್ಳೆಗಳು ಮನುಷ್ಯನಿಗೆ ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.

ಹೈಜಿನ್ ಸ್ಕೂಲ್ ಅವಳಿ ಮಕ್ಕಳಲ್ಲಿ ಸಂಶೋಧನೆ ನಡೆಸಿ ನೋಡಿತು. ಅವರೆಲ್ಲರೂ ಒಟ್ಟಿಗೆ ಹುಟ್ಟಿದವರು. ಇವರಲ್ಲಿಒಬ್ಬೊರೊಬ್ಬರಿಗೆ ಹೋಲುವ ಅವಳಿಮಕ್ಕಳು ಕೂಡಾ ಇದ್ದರು. ಇನ್ನು ಜೆಂಡರ್ ಹೋಲಿಕೆಯಿಲ್ಲದ ಮಕ್ಕಳು ಕೂಡಾ ಇದ್ದರು. ಇದರಿಂದ ಅನುವಂಶಿಕ ಕಾರಣದಿಂದ ಸೊಳ್ಳೆಗಳು ಕಡಿಯುವುದಿಲ್ಲ ಎಂದು ಪತ್ತೆಯಾಗಿದೆ.

ಅವಳಿಗಳನ್ನು ಸಂಶೋಧನೆಗೆ ಯಾಕೆ ಆಯ್ಕೆ ಮಾಡಿಕೊಳ್ಳಲಾಯಿತೆಂದರೆ ಕಳೆದ ಸಲ ಸಂಶೋಧನೆಯಲ್ಲಿ ಪರಸ್ಪರ ಹೋಲಿಕೆ ಇರುವ ಅವಳಿಗಳಿಗೆ ಸೊಳ್ಳೆ ಹೆಚ್ಚು ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿತ್ತು.

ಜೂನ್ 2016ರಲ್ಲಿ ಸಂಶೋಧನೆ ನಡೆಸಿದ ಜೇಮ್ಸ್ ಲಾಗನ್ ” ನಾವು ಜೆನೆಟಿಕ್ಸ್ ಅರ್ಥಾತ್ ಅನುವಂಶೀಯತೆಯ ಬಗ್ಗೆ ಕಡಿಮೆ ಅರಿತಿದ್ದೇವೆ. ಸೊಳ್ಳೆ ಕಚ್ಚುವುದು ದೇಹದ ದುರ್ಗಂಧದ ಕಾರಣದಿಂದ ಎಂದು ಸಂಶೋಧನೆಯಲ್ಲಿ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಇಲ್ಲದೇ ಈ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ… !ತಿಳಿಯಲು ಈ ಲೇಖನ ಓದಿ..

    ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..

  • ದೇಶ-ವಿದೇಶ

    ಇದು ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ..! ಆ ರಾಷ್ಟ್ರ ಯಾವುದು ಗೊತ್ತಾ?

    ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…

  • ಆರೋಗ್ಯ

    ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

    ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.