ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಇದಕ್ಕೆ ಮನೆಯವರು ತಮಾಷೆಯಾಗಿ, ನಿನ್ನಲ್ಲಿ ಅದಕ್ಕೆ ಹೆಚ್ಚು ಪ್ರೀತಿ ಎನ್ನುತ್ತಾರೆ! ಕೆಲವರು ನೀನು ತುಂಬ ಸಿಹಿ ತಿನ್ನುವೆ ಆದ್ದರಿಂದ ಸೊಳ್ಳೆಗಳು ನಿನಗೆ ಕಚ್ಚುತ್ತಿವೆ ಎಂದು ಹೇಳುತ್ತಾರೆ.ಆದರೆ ಇವೆಲ್ಲವೂ ಸುಮ್ಮನೆ ತಮಾಷೆಯಾಗಿ ಹೇಳುವ ಮಾತುಗಳಾಗಿವೆ.

ಸೊಳ್ಳೆ ನಿಮ್ಮ ಶರೀರದಿಂದ ಹೊರಡುವ ದುರ್ಗಂಧ ಅಥವಾ ನಿಮ್ಮ ಕೊಳಕು ಸಾಕ್ಸ್ನಿಂ ದ ಪ್ರೇರಿತವಾಗಿ ಸೊಳ್ಳೆಗಳು ಕಡಿಯುತ್ತವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜಿನ್ ಆಂಡ್ ಟ್ರಾಫಿಕಲ್ ಮೆಡಿಸಿನ್ ತಿಳಿಸಿದೆ. ಜೆನೆಟಿಕ್ ಅರ್ಥಾತ್ ಅನುವಂಶಿ ಕ ಕಾರಣದಿಂದ ಸೊಳ್ಳೆಗಳು ಕಚ್ಚುತ್ತಿವೆಯೇ ಎಂದು ಅದು ಸಂಶೋಧನೆ ನಡೆಸಿತ್ತು.
ಅದು 200 ಸಾಕ್ಸ್ಗ4ಳಲ್ಲಿ ಸಂಶೋಧನೆ ನಡೆಸಿತು. ರಕ್ತದ ಪರೀಕ್ಷೆ ನಡೆಸಿತು. ಆದರೆ ಇವೆಲ್ಲವೂ ಸೊಳ್ಳೆ ಕಚ್ಚಲು ಕಾರಣಗಳಲ್ಲ ದೇಹದ ವಾಸನೆಯಿಂದ ಪ್ರೇರಣೆಗೆ ಗೊಂಡು ಸೊಳ್ಳೆಗಳು ಮನುಷ್ಯನಿಗೆ ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.
ಹೈಜಿನ್ ಸ್ಕೂಲ್ ಅವಳಿ ಮಕ್ಕಳಲ್ಲಿ ಸಂಶೋಧನೆ ನಡೆಸಿ ನೋಡಿತು. ಅವರೆಲ್ಲರೂ ಒಟ್ಟಿಗೆ ಹುಟ್ಟಿದವರು. ಇವರಲ್ಲಿಒಬ್ಬೊರೊಬ್ಬರಿಗೆ ಹೋಲುವ ಅವಳಿಮಕ್ಕಳು ಕೂಡಾ ಇದ್ದರು. ಇನ್ನು ಜೆಂಡರ್ ಹೋಲಿಕೆಯಿಲ್ಲದ ಮಕ್ಕಳು ಕೂಡಾ ಇದ್ದರು. ಇದರಿಂದ ಅನುವಂಶಿಕ ಕಾರಣದಿಂದ ಸೊಳ್ಳೆಗಳು ಕಡಿಯುವುದಿಲ್ಲ ಎಂದು ಪತ್ತೆಯಾಗಿದೆ.
ಅವಳಿಗಳನ್ನು ಸಂಶೋಧನೆಗೆ ಯಾಕೆ ಆಯ್ಕೆ ಮಾಡಿಕೊಳ್ಳಲಾಯಿತೆಂದರೆ ಕಳೆದ ಸಲ ಸಂಶೋಧನೆಯಲ್ಲಿ ಪರಸ್ಪರ ಹೋಲಿಕೆ ಇರುವ ಅವಳಿಗಳಿಗೆ ಸೊಳ್ಳೆ ಹೆಚ್ಚು ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿತ್ತು.
ಜೂನ್ 2016ರಲ್ಲಿ ಸಂಶೋಧನೆ ನಡೆಸಿದ ಜೇಮ್ಸ್ ಲಾಗನ್ ” ನಾವು ಜೆನೆಟಿಕ್ಸ್ ಅರ್ಥಾತ್ ಅನುವಂಶೀಯತೆಯ ಬಗ್ಗೆ ಕಡಿಮೆ ಅರಿತಿದ್ದೇವೆ. ಸೊಳ್ಳೆ ಕಚ್ಚುವುದು ದೇಹದ ದುರ್ಗಂಧದ ಕಾರಣದಿಂದ ಎಂದು ಸಂಶೋಧನೆಯಲ್ಲಿ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
![]()
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…