News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

5542

ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

ಇದಕ್ಕೆ ಮನೆಯವರು ತಮಾಷೆಯಾಗಿ, ನಿನ್ನಲ್ಲಿ ಅದಕ್ಕೆ ಹೆಚ್ಚು ಪ್ರೀತಿ ಎನ್ನುತ್ತಾರೆ! ಕೆಲವರು ನೀನು ತುಂಬ ಸಿಹಿ ತಿನ್ನುವೆ ಆದ್ದರಿಂದ ಸೊಳ್ಳೆಗಳು ನಿನಗೆ ಕಚ್ಚುತ್ತಿವೆ ಎಂದು ಹೇಳುತ್ತಾರೆ.ಆದರೆ ಇವೆಲ್ಲವೂ ಸುಮ್ಮನೆ ತಮಾಷೆಯಾಗಿ ಹೇಳುವ ಮಾತುಗಳಾಗಿವೆ.


ಸೊಳ್ಳೆ ನಿಮ್ಮ ಶರೀರದಿಂದ ಹೊರಡುವ ದುರ್ಗಂಧ ಅಥವಾ ನಿಮ್ಮ ಕೊಳಕು ಸಾಕ್ಸ್ನಿಂ ದ ಪ್ರೇರಿತವಾಗಿ ಸೊಳ್ಳೆಗಳು ಕಡಿಯುತ್ತವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜಿನ್ ಆಂಡ್ ಟ್ರಾಫಿಕಲ್ ಮೆಡಿಸಿನ್ ತಿಳಿಸಿದೆ. ಜೆನೆಟಿಕ್ ಅರ್ಥಾತ್ ಅನುವಂಶಿ ಕ ಕಾರಣದಿಂದ ಸೊಳ್ಳೆಗಳು ಕಚ್ಚುತ್ತಿವೆಯೇ ಎಂದು ಅದು ಸಂಶೋಧನೆ ನಡೆಸಿತ್ತು.

ಅದು 200 ಸಾಕ್ಸ್ಗ4ಳಲ್ಲಿ ಸಂಶೋಧನೆ ನಡೆಸಿತು. ರಕ್ತದ ಪರೀಕ್ಷೆ ನಡೆಸಿತು. ಆದರೆ ಇವೆಲ್ಲವೂ ಸೊಳ್ಳೆ ಕಚ್ಚಲು ಕಾರಣಗಳಲ್ಲ ದೇಹದ ವಾಸನೆಯಿಂದ ಪ್ರೇರಣೆಗೆ ಗೊಂಡು ಸೊಳ್ಳೆಗಳು ಮನುಷ್ಯನಿಗೆ ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.

ಹೈಜಿನ್ ಸ್ಕೂಲ್ ಅವಳಿ ಮಕ್ಕಳಲ್ಲಿ ಸಂಶೋಧನೆ ನಡೆಸಿ ನೋಡಿತು. ಅವರೆಲ್ಲರೂ ಒಟ್ಟಿಗೆ ಹುಟ್ಟಿದವರು. ಇವರಲ್ಲಿಒಬ್ಬೊರೊಬ್ಬರಿಗೆ ಹೋಲುವ ಅವಳಿಮಕ್ಕಳು ಕೂಡಾ ಇದ್ದರು. ಇನ್ನು ಜೆಂಡರ್ ಹೋಲಿಕೆಯಿಲ್ಲದ ಮಕ್ಕಳು ಕೂಡಾ ಇದ್ದರು. ಇದರಿಂದ ಅನುವಂಶಿಕ ಕಾರಣದಿಂದ ಸೊಳ್ಳೆಗಳು ಕಡಿಯುವುದಿಲ್ಲ ಎಂದು ಪತ್ತೆಯಾಗಿದೆ.

ಅವಳಿಗಳನ್ನು ಸಂಶೋಧನೆಗೆ ಯಾಕೆ ಆಯ್ಕೆ ಮಾಡಿಕೊಳ್ಳಲಾಯಿತೆಂದರೆ ಕಳೆದ ಸಲ ಸಂಶೋಧನೆಯಲ್ಲಿ ಪರಸ್ಪರ ಹೋಲಿಕೆ ಇರುವ ಅವಳಿಗಳಿಗೆ ಸೊಳ್ಳೆ ಹೆಚ್ಚು ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿತ್ತು.

ಜೂನ್ 2016ರಲ್ಲಿ ಸಂಶೋಧನೆ ನಡೆಸಿದ ಜೇಮ್ಸ್ ಲಾಗನ್ ” ನಾವು ಜೆನೆಟಿಕ್ಸ್ ಅರ್ಥಾತ್ ಅನುವಂಶೀಯತೆಯ ಬಗ್ಗೆ ಕಡಿಮೆ ಅರಿತಿದ್ದೇವೆ. ಸೊಳ್ಳೆ ಕಚ್ಚುವುದು ದೇಹದ ದುರ್ಗಂಧದ ಕಾರಣದಿಂದ ಎಂದು ಸಂಶೋಧನೆಯಲ್ಲಿ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

    ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…

  • ಜೀವನಶೈಲಿ

    ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

    ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

  • ದೇಶ-ವಿದೇಶ

    2018ರ ಮೊದಲ ದಿನದ ಯಾವ ದೇಶದಲ್ಲಿ ಎಷ್ಟು ಶಿಶುಗಳ ಜನನ..!ತಿಳಿಯಲು ಈ ಲೇಖನ ಓದಿ..

    2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ತುಂಬಾನೆ ಬಿಳಿಯಾಗಿದೆ ಎಂದು ನಿಮ್ಗೆ ಅನಿಸುತ್ತಿದೆಯಾ..?ಏನು ಮಾಡಬೇಕು ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.