ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಇದಕ್ಕೆ ಮನೆಯವರು ತಮಾಷೆಯಾಗಿ, ನಿನ್ನಲ್ಲಿ ಅದಕ್ಕೆ ಹೆಚ್ಚು ಪ್ರೀತಿ ಎನ್ನುತ್ತಾರೆ! ಕೆಲವರು ನೀನು ತುಂಬ ಸಿಹಿ ತಿನ್ನುವೆ ಆದ್ದರಿಂದ ಸೊಳ್ಳೆಗಳು ನಿನಗೆ ಕಚ್ಚುತ್ತಿವೆ ಎಂದು ಹೇಳುತ್ತಾರೆ.ಆದರೆ ಇವೆಲ್ಲವೂ ಸುಮ್ಮನೆ ತಮಾಷೆಯಾಗಿ ಹೇಳುವ ಮಾತುಗಳಾಗಿವೆ.

ಸೊಳ್ಳೆ ನಿಮ್ಮ ಶರೀರದಿಂದ ಹೊರಡುವ ದುರ್ಗಂಧ ಅಥವಾ ನಿಮ್ಮ ಕೊಳಕು ಸಾಕ್ಸ್ನಿಂ ದ ಪ್ರೇರಿತವಾಗಿ ಸೊಳ್ಳೆಗಳು ಕಡಿಯುತ್ತವೆ ಎಂದು ಲಂಡನ್ ಸ್ಕೂಲ್ ಆಫ್ ಹೈಜಿನ್ ಆಂಡ್ ಟ್ರಾಫಿಕಲ್ ಮೆಡಿಸಿನ್ ತಿಳಿಸಿದೆ. ಜೆನೆಟಿಕ್ ಅರ್ಥಾತ್ ಅನುವಂಶಿ ಕ ಕಾರಣದಿಂದ ಸೊಳ್ಳೆಗಳು ಕಚ್ಚುತ್ತಿವೆಯೇ ಎಂದು ಅದು ಸಂಶೋಧನೆ ನಡೆಸಿತ್ತು.
ಅದು 200 ಸಾಕ್ಸ್ಗ4ಳಲ್ಲಿ ಸಂಶೋಧನೆ ನಡೆಸಿತು. ರಕ್ತದ ಪರೀಕ್ಷೆ ನಡೆಸಿತು. ಆದರೆ ಇವೆಲ್ಲವೂ ಸೊಳ್ಳೆ ಕಚ್ಚಲು ಕಾರಣಗಳಲ್ಲ ದೇಹದ ವಾಸನೆಯಿಂದ ಪ್ರೇರಣೆಗೆ ಗೊಂಡು ಸೊಳ್ಳೆಗಳು ಮನುಷ್ಯನಿಗೆ ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.
ಹೈಜಿನ್ ಸ್ಕೂಲ್ ಅವಳಿ ಮಕ್ಕಳಲ್ಲಿ ಸಂಶೋಧನೆ ನಡೆಸಿ ನೋಡಿತು. ಅವರೆಲ್ಲರೂ ಒಟ್ಟಿಗೆ ಹುಟ್ಟಿದವರು. ಇವರಲ್ಲಿಒಬ್ಬೊರೊಬ್ಬರಿಗೆ ಹೋಲುವ ಅವಳಿಮಕ್ಕಳು ಕೂಡಾ ಇದ್ದರು. ಇನ್ನು ಜೆಂಡರ್ ಹೋಲಿಕೆಯಿಲ್ಲದ ಮಕ್ಕಳು ಕೂಡಾ ಇದ್ದರು. ಇದರಿಂದ ಅನುವಂಶಿಕ ಕಾರಣದಿಂದ ಸೊಳ್ಳೆಗಳು ಕಡಿಯುವುದಿಲ್ಲ ಎಂದು ಪತ್ತೆಯಾಗಿದೆ.
ಅವಳಿಗಳನ್ನು ಸಂಶೋಧನೆಗೆ ಯಾಕೆ ಆಯ್ಕೆ ಮಾಡಿಕೊಳ್ಳಲಾಯಿತೆಂದರೆ ಕಳೆದ ಸಲ ಸಂಶೋಧನೆಯಲ್ಲಿ ಪರಸ್ಪರ ಹೋಲಿಕೆ ಇರುವ ಅವಳಿಗಳಿಗೆ ಸೊಳ್ಳೆ ಹೆಚ್ಚು ಕಚ್ಚುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿತ್ತು.
ಜೂನ್ 2016ರಲ್ಲಿ ಸಂಶೋಧನೆ ನಡೆಸಿದ ಜೇಮ್ಸ್ ಲಾಗನ್ ” ನಾವು ಜೆನೆಟಿಕ್ಸ್ ಅರ್ಥಾತ್ ಅನುವಂಶೀಯತೆಯ ಬಗ್ಗೆ ಕಡಿಮೆ ಅರಿತಿದ್ದೇವೆ. ಸೊಳ್ಳೆ ಕಚ್ಚುವುದು ದೇಹದ ದುರ್ಗಂಧದ ಕಾರಣದಿಂದ ಎಂದು ಸಂಶೋಧನೆಯಲ್ಲಿ ಪತ್ತೆಯಾಗಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು: