ವಿಸ್ಮಯ ಜಗತ್ತು

ಈ ಹುಡುಗಿರು ಊರಿನ ಯಾರ ಜೊತೆಗೆ ಬೇಕಿದ್ರೂ ಸಂಭಂದ ಇಟ್ಕೊಬಹುದು.!ಇದನ್ನು ಮನೆಯವರಾಗಲೀ,ಗಂಡನಾಗಲೀ ಪ್ರಶ್ನಿಸುವಂತಿಲ್ಲ.!ಪ್ರಶ್ನಿಸಿದ್ರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂಡು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ…

782

ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ .

ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ ಹೆಂಗಸ್ರುದೇ ಕಾರುಬಾರು ನೋಡ್ಕಳಿ “ಅಂತೇನೂ ಆ ಚಾನಲ್ಲಿನವರು ಹೊಗಳಿಲ್ಲ ! ಅವರು ಹೊಗಳಿರುವುದು “ಈ ಊರು ಇಡೀ ಏಷ್ಯಾದಲ್ಲಿಯೇ ಅತ್ಯಂತ ಸ್ವಚ್ಚವಾದ ಊರು ಹಾಗೂ ಅತ್ಯಂತ ಸುಶಿಕ್ಷಿತ ಜನರು “ಎಂದು ಹೊಗಳಿದ್ದಾರೆ .

 

ಅದಲ್ಲದೆ ಇವರೆಲ್ಲರೂ ಹೊಗಳುವ ಮುಂಚೆಯೇ ಆ ಊರಿಗೆ “ದೇವರ ಸ್ವಂತದ ಉದ್ಯಾನವನ”ಎಂಬ ಹೆಸರು ಅಂಟಿಕೊಂಡಿತ್ತು ! ಸರಿಸುಮಾರು ‘ದೇವರ ಸ್ವಂತ ನಾಡು’ಎಂದು ಹೆಸರು ಪಡೆದಿರುವ ಕೇರಳಕ್ಕೆ ಸಡ್ಡು ಹೊಡೆಯುವಂತಹಾ ನಿಸರ್ಗ ಈ ಊರಿನ ಹೆಮ್ಮೆ !

ಈ ಊರು ಇರುವುದು ಭಾರತದ ಮೇಘಾಲಯದಲ್ಲಿ .ಊರಿನ ಹೆಸರು ಮೌಲಿನ್ನಾಂಗ್ ಎಂದಿದೆ.ಇಂತಹದಕ್ಕಿಂತಲೂ ಸಾವಿರಪಟ್ಟು ಹೆಚ್ಚು ಮಹಿಳಾ ಸ್ವಾತಂತ್ರ್ಯ ಇರುವ ಮತ್ತೊಂದು ಸಮುದಾಯವಿದೆ ಅದು ಇರುವುದು ಸಹಾರಾ ಮರುಭೂಮಿಯ ಅಕ್ಕ ಪಕ್ಕ .ಅದರ ಹೆಸರು “ಟೌರೆಗ್” .ಅದೊಂದು ವಿಚಿತ್ರ ಮುಸ್ಲಿಂ ಸಮುದಾಯ.

ಈ ಸಮುದಾಯದಲ್ಲಿ ನಾವೀಗ ನೋಡುತ್ತಿರುವಂತೆ ಹೆಂಗಸರೆಲ್ಲಾ ಮುಖ ಮುಚ್ಚುವ ಬುರ್ಕಾ ಹಾಕಿಕೊಂಡು ಜೀವನ ಸಾಗಿಸುವುದಿಲ್ಲ. ಈ ಸಮುದಾಯವು ಪ್ರಪಂಚದ ಎಲ್ಲ ಮುಸ್ಲಿಂ ಸಮುದಾಯಕ್ಕಿಂತಲೂ ವಿಭಿನ್ನ !ಇವರ ಸಮುದಾಯದಲ್ಲಿ ಗಂಡಸರೇ ಮುಖಕ್ಕೆ ಬುರ್ಖಾ ಧರಿಸಿ ಓಡಾಡಬೇಕಿದೆ ,ಹೆಂಗಸರು ತಮಗಿಷ್ಟ ಬಂದಂತಹಾ ಬಟ್ಟೆ ಧರಿಸಿ ಓಡಾಡುತ್ತಾರೆ .

ಇದು ಸಂಪ್ರದಾಯ ಎನ್ನುವುದಕ್ಕಿಂತ ಅಲ್ಲಿನ ಗಂಡಸರಿಗೆ ಇರುವ ಭಯ ಅಂತಲೇ ಹೇಳುವುದು ಸೂಕ್ತ. ಯಾಕಂದರೆ ಈ ಗಂಡಸರು ಮುಖ ಮುಚ್ಚಿಕೊಳ್ಳುವುದು ಎಲ್ಲಿ ಟೌರೆಗ್ ಮುಸ್ಲಿಂ ಮಹಿಳೆಯರು ಎತ್ಹಾಕಿಕೊಂಡು ಹೋಗಿ ಏನಾದ್ರೂ ಮಾಡಿ ಬಿಡುತ್ತಾರೋ ಎಂಬ ಭಯಕ್ಕೆ ಹಾಗೆ ಮುಸುಗು ಧರಿಸುವುದು !

ಕಿಡ್ನಾಪ್ ಮಾಡಿದ ಈ ಟೌರೆಗ್ ಹೆಂಗಸರು ಕೇವಲ ಒಬ್ಬರೇ ಕಿಡ್ನಾಪ್ ಮಾಡದೇ ಹತ್ತು ಹದಿನೈದು ಹುಡುಗಿಯರು ಒಟ್ಟಾಗಿ ಸೇರಿ ಕಿಡ್ನಾಪ್ ಮಾಡುತ್ತಾರೆ ಎಂಬ ವಿಚಾರವಿದೆ.

ಈ ಮುಸ್ಲಿ ಸಮುದಾಯವು ಈಜಿಪ್ಟಿನಿಂದ ಬಂದದ್ದು ಲಿಬಿಯಾದಿಂದ ಬಂದದ್ದು ವರ್ಜೀನಿಯಾದಿಂದ ಬಂದದ್ದು ಎಂದು ಇತಿಹಾಸಕಾರರು ಮನಬಂದಂತೆ ಹೇಳುತ್ತಿದ್ದಾರಾದರೂ ದಾಖಲೆಗಳೊಂದೂ ಲಭ್ಯವಿಲ್ಲ ಆದರೂ ಈ ಮಹಿಳೆಯರು ಮಾತ್ರ ಬುರ್ಖಾ ಧರಿಸದ ಯಾವನಾದರೂ ಚೆನ್ನಾಗಿ ಕಂಡರೆ ಮಾತ್ರ ಕಿಡ್ನಾಪ್ ಮಾಡುವುದು ಮಾತ್ರ ದಾಖಲೆ ಸಹಿತ ಇತಿಹಾಸದಲ್ಲಿ ದಾಖಲೆಯಾಗಿದೆ .

ಅದರಲ್ಲಿಯೂ ಇಲ್ಲಿನ ಗಂಡಸರು ನೀಲಿ ಬಣ್ಣದ ಬುರ್ಖಾ ಧರಿಸಿರಬೇಕೆಂಬ ಕಾನೂನು ಇದೆ ಹಾಗಾಗಿ ಇವರಿಗೆ ‘ದ ಬ್ಲೂ ಮನ್ ಆಫ್ ಸಹಾರಾ’ ಎಂಬ ಹೆಸರಿದೆ ಇದರ ಜೊತೆಗೆ ಗಂಡಸರು ಸಂಜೆಯಾಗುತ್ತಿದ್ದಂತೆಯೇ ಹೊರಹೋದರೆ ಅದಾವ ಹುಡುಗಿ ನಮ್ಮನ್ನು ಅಟ್ಟಾಸಿಕೊಂಡು ಬಟ್ಟೆ ಹರಿದು ಅತ್ಯಾಚಾರ ಮಾಡಿಬಿಡುತ್ತಾಳೋ ಎಂಬ ಭಯವೂ ಇದೆ !

ಮತ್ತೊಂದು ಆಶ್ಚರ್ಯದ ವಿಚಾರ ಏನೆಂದರೆ ಈ ಹುಡುಗಿಯರು ಊರಿನಲ್ಲಿ ಯಾರ ಜೊತೆಗೆ ಬೇಕಿದ್ದರೂ ಸಂಭಂದ ಇಟ್ಟುಕೊಳ್ಳಬಹುದು. ಈ ವಿಚಾರವನ್ನು ಮನೆಯವರಾಗಲೀ ತನ್ನ ಗಂಡನಾಗಲೀ ಪ್ರಶ್ನಿಸುವಂತಿಲ್ಲ ಹಾಗೇನಾದರೂ ಪ್ರಶ್ನಿಸಿದರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂದು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ ಎಂಬುದೂ ಕೂಡ ಇತಿಹಾಸ ಕಂಡ ಸತ್ಯ.

ಹೀಗೆ ಗಂಡನಾದವನು ತನ್ನ ಈ ಅಪರೂಪದ ಅನೈತಿಕ ಸಂಭಂದದ ವಿರುದ್ಧ ಎಗರಾಡಿದ್ದೇ ಆದರೆ ಆ ಹೆಂಡತಿಯು ತನ್ನ ಗ್ರಾಮದ ಹಿರಿಯ ಹೆಂಗಸಿಗೆ ತಿಳಿಸಿ ತನ್ನ ಅಪರೂಪದ ಸಂಭಂದ ಹದಗೆಡಿಸುತ್ತಿರೋ ಈ ಗಂಡ ನನಗೆ ಬೇಡ ಎಂದು ಬೈಯ್ದು ಡೈವೋರ್ಸ್ ಕೊಡುತ್ತಾಳೆ.

ಈ ಡೈವೋರ್ಸ್ ಪ್ರೋಗ್ರಾಮನ್ನು ಅಕ್ಕಪಕ್ಕದ ಎರಡೂ ಊರುಗಳಲ್ಲಿ ಹಬ್ಬ ಎಂದು ಆಚರಿಸುತ್ತಾರೆ, ಏಕೆಂದರೆ ಈ ಅಮಾಯಕ ಹೆಂಡತಿಯು ಕೆಟ್ಟ ಗಂಡನಿಂದ ದೂರವಾಗಿದ್ದಾಳೆ ಹಾಗಾಗಿ ಈ ಯುವತಿಯನ್ನು ಯಾರು ಬೇಕಿದ್ದರೂ ‘ಕೂಡಾಣಿಕೆ’ ಮಾಡಿಕೊಳ್ಳಬಹುದು ಎಂದು ಈ ಹಬ್ಬ ಅಷ್ಟೇ !

ಈ ಡೈವೋರ್ಸ್ ಕೇಸಿನಲ್ಲಿ ಬಹಳ ಚೆಂದ ಇರುವ ವಿಚಾರ ಏನೆಂದರೆ ಗಂಡನೇ ತನಗೆ ಈ ಹೆಂಡತಿ ಬೇಡವೆಂದು ಗ್ರಾಮಸ್ಥರ ಮೊರೆ ಹೊಕ್ಕರೆ ನಂತರ ಗಂಡನಾದವನೇ ತನ್ನ ಹೆಂಡತಿ ಬದುಕಲಿಕ್ಕಾಗಿ ತನ್ನ ಅರ್ಧ ಆಸ್ತಿ ಬಿಟ್ಟು ಕೊಡಬೇಕಾಗುತ್ತದೆ. ಇದನ್ನು ಬಿಟ್ಟು ಹೆಂಡತಿ ಏನಾದರೂ ತನಗೆ ಈ ಕೆಟ್ಟ ಗಂಡ ಬೇಡವೆಂದರೆ ಸಾಕು ಆತನ ಇಡೀ ಆಸ್ತಿ ಹೆಂಡತಿಯ ಪಾಲಾಗುತ್ತದೆ !

ಇದೆಲ್ಲದರ ಹೆನ್ನೆಲೆ ಹುಡುಕಿದರೆ “ಟಿನ್ ಹಿನಾನ್”ಎಂಬ ಹೆಸರಿನ ನಾಲ್ಕನೇ ಶತಮಾನದಲ್ಲಿ ಬದುಕಿದ್ದ ರಾಣಿ ಈ ಕಾನೂನು ಮಾಡಿದ್ದು ಎಂದು ಇತಿಹಾಸ ಹೇಳುತ್ತದೆ !ಆ ರಾಣಿಯ ಚಿತ್ರ ಲಭ್ಯವಿಲ್ಲ ಆದರೂ ನಾವೆಲ್ಲ ಆ ರಾಣಿಯ ಮುಖವನ್ನೊಮ್ಮೆ ನೋಡಿಕೊಂಡು ಧನ್ಯರಾಗಬೇಕಿತ್ತು !

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…

  • ಉಪಯುಕ್ತ ಮಾಹಿತಿ

    ನಿಮ್ಮ ವೋಟರ್ ID ಯಲ್ಲಿ ಏನಾದ್ರೂ ತಪ್ಪಿದ್ದರೇ ಕೇವಲ ನಿಮಿಷಗಳಲ್ಲಿ ನಿಮ್ಮ ಮೊಬೈಲ್ ಮೂಲಕವೇ ಸರಿಪಡಿಸಿಕೊಳ್ಳಿ.. ಸಂಪೂರ್ಣ ಮಾಹಿತಿಗೆ ಮುಂದೆ ನೋಡಿ…

    ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.

  • ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

    ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಸುದ್ದಿ

    ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

    ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…