ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ .
ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ ಹೆಂಗಸ್ರುದೇ ಕಾರುಬಾರು ನೋಡ್ಕಳಿ “ಅಂತೇನೂ ಆ ಚಾನಲ್ಲಿನವರು ಹೊಗಳಿಲ್ಲ ! ಅವರು ಹೊಗಳಿರುವುದು “ಈ ಊರು ಇಡೀ ಏಷ್ಯಾದಲ್ಲಿಯೇ ಅತ್ಯಂತ ಸ್ವಚ್ಚವಾದ ಊರು ಹಾಗೂ ಅತ್ಯಂತ ಸುಶಿಕ್ಷಿತ ಜನರು “ಎಂದು ಹೊಗಳಿದ್ದಾರೆ .
ಅದಲ್ಲದೆ ಇವರೆಲ್ಲರೂ ಹೊಗಳುವ ಮುಂಚೆಯೇ ಆ ಊರಿಗೆ “ದೇವರ ಸ್ವಂತದ ಉದ್ಯಾನವನ”ಎಂಬ ಹೆಸರು ಅಂಟಿಕೊಂಡಿತ್ತು ! ಸರಿಸುಮಾರು ‘ದೇವರ ಸ್ವಂತ ನಾಡು’ಎಂದು ಹೆಸರು ಪಡೆದಿರುವ ಕೇರಳಕ್ಕೆ ಸಡ್ಡು ಹೊಡೆಯುವಂತಹಾ ನಿಸರ್ಗ ಈ ಊರಿನ ಹೆಮ್ಮೆ !
ಈ ಊರು ಇರುವುದು ಭಾರತದ ಮೇಘಾಲಯದಲ್ಲಿ .ಊರಿನ ಹೆಸರು ಮೌಲಿನ್ನಾಂಗ್ ಎಂದಿದೆ.ಇಂತಹದಕ್ಕಿಂತಲೂ ಸಾವಿರಪಟ್ಟು ಹೆಚ್ಚು ಮಹಿಳಾ ಸ್ವಾತಂತ್ರ್ಯ ಇರುವ ಮತ್ತೊಂದು ಸಮುದಾಯವಿದೆ ಅದು ಇರುವುದು ಸಹಾರಾ ಮರುಭೂಮಿಯ ಅಕ್ಕ ಪಕ್ಕ .ಅದರ ಹೆಸರು “ಟೌರೆಗ್” .ಅದೊಂದು ವಿಚಿತ್ರ ಮುಸ್ಲಿಂ ಸಮುದಾಯ.
ಈ ಸಮುದಾಯದಲ್ಲಿ ನಾವೀಗ ನೋಡುತ್ತಿರುವಂತೆ ಹೆಂಗಸರೆಲ್ಲಾ ಮುಖ ಮುಚ್ಚುವ ಬುರ್ಕಾ ಹಾಕಿಕೊಂಡು ಜೀವನ ಸಾಗಿಸುವುದಿಲ್ಲ. ಈ ಸಮುದಾಯವು ಪ್ರಪಂಚದ ಎಲ್ಲ ಮುಸ್ಲಿಂ ಸಮುದಾಯಕ್ಕಿಂತಲೂ ವಿಭಿನ್ನ !ಇವರ ಸಮುದಾಯದಲ್ಲಿ ಗಂಡಸರೇ ಮುಖಕ್ಕೆ ಬುರ್ಖಾ ಧರಿಸಿ ಓಡಾಡಬೇಕಿದೆ ,ಹೆಂಗಸರು ತಮಗಿಷ್ಟ ಬಂದಂತಹಾ ಬಟ್ಟೆ ಧರಿಸಿ ಓಡಾಡುತ್ತಾರೆ .
ಇದು ಸಂಪ್ರದಾಯ ಎನ್ನುವುದಕ್ಕಿಂತ ಅಲ್ಲಿನ ಗಂಡಸರಿಗೆ ಇರುವ ಭಯ ಅಂತಲೇ ಹೇಳುವುದು ಸೂಕ್ತ. ಯಾಕಂದರೆ ಈ ಗಂಡಸರು ಮುಖ ಮುಚ್ಚಿಕೊಳ್ಳುವುದು ಎಲ್ಲಿ ಟೌರೆಗ್ ಮುಸ್ಲಿಂ ಮಹಿಳೆಯರು ಎತ್ಹಾಕಿಕೊಂಡು ಹೋಗಿ ಏನಾದ್ರೂ ಮಾಡಿ ಬಿಡುತ್ತಾರೋ ಎಂಬ ಭಯಕ್ಕೆ ಹಾಗೆ ಮುಸುಗು ಧರಿಸುವುದು !
ಕಿಡ್ನಾಪ್ ಮಾಡಿದ ಈ ಟೌರೆಗ್ ಹೆಂಗಸರು ಕೇವಲ ಒಬ್ಬರೇ ಕಿಡ್ನಾಪ್ ಮಾಡದೇ ಹತ್ತು ಹದಿನೈದು ಹುಡುಗಿಯರು ಒಟ್ಟಾಗಿ ಸೇರಿ ಕಿಡ್ನಾಪ್ ಮಾಡುತ್ತಾರೆ ಎಂಬ ವಿಚಾರವಿದೆ.
ಈ ಮುಸ್ಲಿ ಸಮುದಾಯವು ಈಜಿಪ್ಟಿನಿಂದ ಬಂದದ್ದು ಲಿಬಿಯಾದಿಂದ ಬಂದದ್ದು ವರ್ಜೀನಿಯಾದಿಂದ ಬಂದದ್ದು ಎಂದು ಇತಿಹಾಸಕಾರರು ಮನಬಂದಂತೆ ಹೇಳುತ್ತಿದ್ದಾರಾದರೂ ದಾಖಲೆಗಳೊಂದೂ ಲಭ್ಯವಿಲ್ಲ ಆದರೂ ಈ ಮಹಿಳೆಯರು ಮಾತ್ರ ಬುರ್ಖಾ ಧರಿಸದ ಯಾವನಾದರೂ ಚೆನ್ನಾಗಿ ಕಂಡರೆ ಮಾತ್ರ ಕಿಡ್ನಾಪ್ ಮಾಡುವುದು ಮಾತ್ರ ದಾಖಲೆ ಸಹಿತ ಇತಿಹಾಸದಲ್ಲಿ ದಾಖಲೆಯಾಗಿದೆ .
ಅದರಲ್ಲಿಯೂ ಇಲ್ಲಿನ ಗಂಡಸರು ನೀಲಿ ಬಣ್ಣದ ಬುರ್ಖಾ ಧರಿಸಿರಬೇಕೆಂಬ ಕಾನೂನು ಇದೆ ಹಾಗಾಗಿ ಇವರಿಗೆ ‘ದ ಬ್ಲೂ ಮನ್ ಆಫ್ ಸಹಾರಾ’ ಎಂಬ ಹೆಸರಿದೆ ಇದರ ಜೊತೆಗೆ ಗಂಡಸರು ಸಂಜೆಯಾಗುತ್ತಿದ್ದಂತೆಯೇ ಹೊರಹೋದರೆ ಅದಾವ ಹುಡುಗಿ ನಮ್ಮನ್ನು ಅಟ್ಟಾಸಿಕೊಂಡು ಬಟ್ಟೆ ಹರಿದು ಅತ್ಯಾಚಾರ ಮಾಡಿಬಿಡುತ್ತಾಳೋ ಎಂಬ ಭಯವೂ ಇದೆ !
ಮತ್ತೊಂದು ಆಶ್ಚರ್ಯದ ವಿಚಾರ ಏನೆಂದರೆ ಈ ಹುಡುಗಿಯರು ಊರಿನಲ್ಲಿ ಯಾರ ಜೊತೆಗೆ ಬೇಕಿದ್ದರೂ ಸಂಭಂದ ಇಟ್ಟುಕೊಳ್ಳಬಹುದು. ಈ ವಿಚಾರವನ್ನು ಮನೆಯವರಾಗಲೀ ತನ್ನ ಗಂಡನಾಗಲೀ ಪ್ರಶ್ನಿಸುವಂತಿಲ್ಲ ಹಾಗೇನಾದರೂ ಪ್ರಶ್ನಿಸಿದರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂದು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ ಎಂಬುದೂ ಕೂಡ ಇತಿಹಾಸ ಕಂಡ ಸತ್ಯ.
ಹೀಗೆ ಗಂಡನಾದವನು ತನ್ನ ಈ ಅಪರೂಪದ ಅನೈತಿಕ ಸಂಭಂದದ ವಿರುದ್ಧ ಎಗರಾಡಿದ್ದೇ ಆದರೆ ಆ ಹೆಂಡತಿಯು ತನ್ನ ಗ್ರಾಮದ ಹಿರಿಯ ಹೆಂಗಸಿಗೆ ತಿಳಿಸಿ ತನ್ನ ಅಪರೂಪದ ಸಂಭಂದ ಹದಗೆಡಿಸುತ್ತಿರೋ ಈ ಗಂಡ ನನಗೆ ಬೇಡ ಎಂದು ಬೈಯ್ದು ಡೈವೋರ್ಸ್ ಕೊಡುತ್ತಾಳೆ.
ಈ ಡೈವೋರ್ಸ್ ಪ್ರೋಗ್ರಾಮನ್ನು ಅಕ್ಕಪಕ್ಕದ ಎರಡೂ ಊರುಗಳಲ್ಲಿ ಹಬ್ಬ ಎಂದು ಆಚರಿಸುತ್ತಾರೆ, ಏಕೆಂದರೆ ಈ ಅಮಾಯಕ ಹೆಂಡತಿಯು ಕೆಟ್ಟ ಗಂಡನಿಂದ ದೂರವಾಗಿದ್ದಾಳೆ ಹಾಗಾಗಿ ಈ ಯುವತಿಯನ್ನು ಯಾರು ಬೇಕಿದ್ದರೂ ‘ಕೂಡಾಣಿಕೆ’ ಮಾಡಿಕೊಳ್ಳಬಹುದು ಎಂದು ಈ ಹಬ್ಬ ಅಷ್ಟೇ !
ಈ ಡೈವೋರ್ಸ್ ಕೇಸಿನಲ್ಲಿ ಬಹಳ ಚೆಂದ ಇರುವ ವಿಚಾರ ಏನೆಂದರೆ ಗಂಡನೇ ತನಗೆ ಈ ಹೆಂಡತಿ ಬೇಡವೆಂದು ಗ್ರಾಮಸ್ಥರ ಮೊರೆ ಹೊಕ್ಕರೆ ನಂತರ ಗಂಡನಾದವನೇ ತನ್ನ ಹೆಂಡತಿ ಬದುಕಲಿಕ್ಕಾಗಿ ತನ್ನ ಅರ್ಧ ಆಸ್ತಿ ಬಿಟ್ಟು ಕೊಡಬೇಕಾಗುತ್ತದೆ. ಇದನ್ನು ಬಿಟ್ಟು ಹೆಂಡತಿ ಏನಾದರೂ ತನಗೆ ಈ ಕೆಟ್ಟ ಗಂಡ ಬೇಡವೆಂದರೆ ಸಾಕು ಆತನ ಇಡೀ ಆಸ್ತಿ ಹೆಂಡತಿಯ ಪಾಲಾಗುತ್ತದೆ !
ಇದೆಲ್ಲದರ ಹೆನ್ನೆಲೆ ಹುಡುಕಿದರೆ “ಟಿನ್ ಹಿನಾನ್”ಎಂಬ ಹೆಸರಿನ ನಾಲ್ಕನೇ ಶತಮಾನದಲ್ಲಿ ಬದುಕಿದ್ದ ರಾಣಿ ಈ ಕಾನೂನು ಮಾಡಿದ್ದು ಎಂದು ಇತಿಹಾಸ ಹೇಳುತ್ತದೆ !ಆ ರಾಣಿಯ ಚಿತ್ರ ಲಭ್ಯವಿಲ್ಲ ಆದರೂ ನಾವೆಲ್ಲ ಆ ರಾಣಿಯ ಮುಖವನ್ನೊಮ್ಮೆ ನೋಡಿಕೊಂಡು ಧನ್ಯರಾಗಬೇಕಿತ್ತು !
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…
ಬಿಜೆಪಿಯನ್ನು ಎದುರಿಸಲು ನಾನು ಉಪನಿಷದ್, ಭಗವದ್ಗೀತೆ ಓದ್ತಿದ್ದೇನೆ! ಹೀಗೆಂದು ಹೇಳಿರುವವರು ಬೇರಾರೂ ಅಲ್ಲ
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…