ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

ಮುಡಿಯುವುದಕ್ಕಿಂತ ಪೂಜೆ ಮಾಡುತ್ತಾರೆ!
ರಾತ್ರಿಯ ರಾಣಿ ಈ ಹೂವನ್ನು ಮುಡಿಯುವುದಕ್ಕಿಂತ ಧಾರ್ಮಿಕ ಪೂಜನಿಯವಾಗಿ ಉಪಯೋಗಿಸುತ್ತಾರೆ ಈ ಹೂ ಅರಳುವುದನ್ನು ನೋಡುವವರೆ ಅದೃಷ್ಟವಂತರು. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ.

ಈ ಹೂವಿನ ಹೆಸರಿನ, ಹಿಂದೆ ಇದೆ ಒಂದು ಪುರಾಣ ಕಥೆ…
ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.
ಈ ಹೂವು ಹೇಗೆ ಅರಳುತ್ತದೆ ಗೊತ್ತಾ?
ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ.
ಬ್ರಹ್ಮ ಕಮಲ ಹೂವು ಬಿಡುವುದು ಜೂನ್- ಜುಲೈ ತಿಂಗಳಿನಲ್ಲಿ. ಕೇವಲ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ.

ಬೆಳೆಯುವುದೆಲ್ಲಿ…
ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ.
ಔಷಧಗಳಲ್ಲಿ ಬಳಕೆ :-
ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ.

ಈ ಹೂವಿಗೆ ರಾತ್ರಿ ರಾಣಿ ಎಂದು ಕರೆಯುತ್ತಾರೆ…
ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವುಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು. ರಾತ್ರಿ ಅರಳುವುದರಿಂದ ಇದನ್ನು ರಾತ್ರಿ ರಾಣಿ ಎಂತಲೂ ಕರೆಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .