ವಿಚಿತ್ರ ಆದರೂ ಸತ್ಯ

ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

3463

ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.

ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.

ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್‌ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್‌, ಶರ್ಟ್‌, ಸ್ಕರ್ಟ್‌ ಅಥವಾ ಟ್ರೌಸರ್‌ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್‌ ಗೌನ್‌ ನೀಡಲಾಗುತ್ತದೆ.

ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.

ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.

ಈ ರೆಸ್ಟೋರೆಂಟ್‌ನ ವಿಶೇಷತೆಗಳನ್ನು ತಿಳಿಯಿರಿ :-

1. ಡ್ರೆಸ್‌ ಸೇಫ್‌ ಆಗಿ ಇಡಲು ಲಾಕರ್ಸ್‌ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್‌ಗಳ ಟೇಬಲ್‌ ಮಧ್ಯೆ ಪಾರ್ಟಿಶನ್‌ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.


3.  ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್‌ ಮೇಲೆ ಕುಳಿತ ನಂತರ ಗೌನ್‌ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್‌ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್‌ಗಳು ಕಡಿಮೆ ಡ್ರೆಸ್‌ ಧರಿಸಿರುತ್ತಾರೆ.

ಮುಟ್ಟದಯೇ 16 ಮಂದಿ ಯುವತಿಯರನ್ನು,ಗರ್ಭಿಣಿಯರನ್ನಾಗಿ ಮಾಡಿದ 17 ವರ್ಷದ ಭೂಪ..!ಹೇಗೆ ಗೊತ್ತಾ..?ಕೆಳಗಿನ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಸುದ್ದಿ

    ಭೂಕುಸಿತ ನೋಡಲು ಬಂದವರು ಸಮಾಧಿ..!50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

    ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…

  • Cinema

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೊಂದು ‘ಗುಡ್ ನ್ಯೂಸ್’……..!

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…