ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.

ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.

ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.

ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್, ಶರ್ಟ್, ಸ್ಕರ್ಟ್ ಅಥವಾ ಟ್ರೌಸರ್ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್ ಗೌನ್ ನೀಡಲಾಗುತ್ತದೆ.

ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.

ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.
1. ಡ್ರೆಸ್ ಸೇಫ್ ಆಗಿ ಇಡಲು ಲಾಕರ್ಸ್ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್ಗಳ ಟೇಬಲ್ ಮಧ್ಯೆ ಪಾರ್ಟಿಶನ್ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.

3. ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್ ಮೇಲೆ ಕುಳಿತ ನಂತರ ಗೌನ್ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್ಗಳು ಕಡಿಮೆ ಡ್ರೆಸ್ ಧರಿಸಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…