ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?

ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.
1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-

ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.
2. ಕಷ್ಟಪಟ್ಟು ದುಡಿಯುವುದು:-

ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.
3. ಮನಸಿನ ಮಾತನ್ನೇ ಕೇಳೋದು:-
ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.
4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-
ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.

ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.
5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-

ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.
6. ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-

ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.
7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-

ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ
8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-
ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.

9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-
ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.

ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.
10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-
ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…
ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…