ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?

ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.
1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-

ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.
2. ಕಷ್ಟಪಟ್ಟು ದುಡಿಯುವುದು:-

ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.
3. ಮನಸಿನ ಮಾತನ್ನೇ ಕೇಳೋದು:-
ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.
4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-
ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.

ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.
5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-

ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.
6. ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-

ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.
7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-

ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ
8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-
ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.

9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-
ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.

ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.
10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-
ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…