News

ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ವ್ಯಕ್ತಿ ವಿಶೇಷಣ

ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

785

ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?

ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.

1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-

ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.

2. ಕಷ್ಟಪಟ್ಟು ದುಡಿಯುವುದು:-

ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.

3. ಮನಸಿನ ಮಾತನ್ನೇ ಕೇಳೋದು:-

ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.

4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-

ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.

ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.

5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-

ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.

6.  ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-

ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.

7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-

ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ

8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-

ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.

9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-

ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.

ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.

10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-

ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • ಸುದ್ದಿ

    ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

    ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….

  • ಸುದ್ದಿ

    ಇನ್ಮುಂದೆ ಎಟಿಎಂ ನಿಂದ ಕ್ಯಾಶ್ ವಿತ್ ಡ್ರಾ ಮಾಡಲು ಈ ನಿಯಮವನ್ನು ತಪ್ಪದೆ ಪಾಲಿಸಬೇಕು…!

    ಬ್ಯಾಂಕ್ ನಿಂದ  ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…

  • ವಿಸ್ಮಯ ಜಗತ್ತು

    256 ವರ್ಷ ಬದುಕಿದ ವ್ಯಕ್ತಿ ಎಷ್ಟು ಪತ್ನಿಯರ ಅಂತ್ಯ ಸಂಸ್ಕಾರ ಮಾಡಿದ್ದ ಗೊತ್ತಾ? ತಿಳಿಯಲು ಈ ಲೇಖನ ಓದಿ ..

    ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…