ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?

ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.
1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-

ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.
2. ಕಷ್ಟಪಟ್ಟು ದುಡಿಯುವುದು:-

ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.
3. ಮನಸಿನ ಮಾತನ್ನೇ ಕೇಳೋದು:-
ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.
4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-
ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.

ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.
5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-

ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.
6. ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-

ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.
7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-

ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ
8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-
ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.

9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-
ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.

ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.
10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-
ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…
ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…