ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?

ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.
1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-

ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.
2. ಕಷ್ಟಪಟ್ಟು ದುಡಿಯುವುದು:-

ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.
3. ಮನಸಿನ ಮಾತನ್ನೇ ಕೇಳೋದು:-
ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.
4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-
ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.

ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.
5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-

ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.
6. ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-

ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.
7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-

ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ
8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-
ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.

9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-
ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.

ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.
10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-
ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…