News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಈ 10 ವಿಷಯಗಳು, ನಮ್ಮ ಕಣ್ಣನ್ನ ನಾವೇ ನಂಬದಹಾಗೆ ಮಾಡ್ತವೆ..!

1309

ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…

  • ಸರಾಸರಿ ಒಬ್ಬ ವ್ಯಕ್ತಿ ತನ್ನ ಕಣ್ಣುಗಳನ್ನು ನಿಮಿಷವೊಂದಕ್ಕೆ 12 ಸಲ ಕಣ್ಣು ಮಿಟುಕಿಸುತ್ತಾನೆ.
  • ಮಾನವನ ಕಣ್ಣು 576 ಮೆಗಾಪಿಕ್ಸೆಲ್ ಆಗಿವೆ.

  • ಮಾನವನ ಕಣ್ಣುಗುಡ್ಡೆಗಳು ಅಂದಾಜು 28 ಗ್ರಾಂ,ನಷ್ಟು ತೂಕ ಹೊಂದಿವೆ.
  • ಕಣ್ಣು ತೆರೆದು ಸೀನುವುದು ಸಾಧ್ಯವಿಲ್ಲ.
  • ನವೊಂದಕ್ಕೆ 10,000 ಕ್ಕಿಂತ ಹೆಚ್ಚುಸಲ ಕಣ್ಣು ಮಿಟುಕುತ್ತದೆ.
  • ಕಣ್ಣಿನ ಹಿಂಭಾಗದ ಒಳ ಗೋಡೆಯಲ್ಲಿ ರೆಟಿನಾ ಎಂಬ ಭಾಗವಿದೆ. ಇದುವೇ ತನ್ನ ಮೇಲೆ ಬಿದ್ದ ಬಿಂಬವನ್ನು ಕರಾರುವಕ್ಕಾಗಿ ಗುರ್ತಿಸಿ ಅದರ ಸಂದೇಶವನ್ನು ಮೆದುಳಿಗೆ ಕಳಿಸುವ ಭಾಗ.

  • ಕೆಲವು ವ್ಯಕ್ತಿಗಳ ಎರಡು ಕಣ್ಣುಗಳ ಬಣ್ಣವು ಬೇರೆ ಬೇರೆಯಾಗಿರುತ್ತವೆ ಈ ಸ್ಥಿತಿಯನ್ನು (Heterochromia iridum) ಎನ್ನುತ್ತಾರೆ.
  • ಕಣ್ಣಿನ ‘ಕಾರ್ನಿಯಾ’ ಎಂಬ ಭಾಗವನ್ನು ಮಾತ್ರ ದಾನ ಮಾಡಲಾಗುತ್ತದೆ.

  • ಅಕ್ಟೋಬರ್ 10 ರಂದು ವಿಶ್ವ ದೃಷ್ಟಿ ದಿನ ಆಚರಿಸಲಾಗುತ್ತದೆ.
  • ಮಾನವನ ಕಣ್ಣು ಸುಮಾರು 10 ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವೆ ವ್ಯತ್ಯಾಸ ಗುರುತಿಸಬಲ್ಲದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಮ್ಮು- ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ

    ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • ಸುದ್ದಿ, ಸ್ಪೂರ್ತಿ

    ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

    72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…

  • ರೆಸಿಪಿ

    15 ನಿಮಿಷಗಳಲ್ಲಿ ಫಟಾಫಟ್ ‘ಎಗ್ ಪಲಾವ್’ ಮಾಡೋದು ಹೇಗೆ ಗೊತ್ತಾ..?

    ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…

  • ಉಪಯುಕ್ತ ಮಾಹಿತಿ

    ಕೆಟ್ಟ ಕನಸುಗಳು ಬೀಳದಿರಲು ಹಾಗೂ ಸುಖ ನಿದ್ರೆ ಮಾಡಲು..! ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ