News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಈ 10 ವಿಷಯಗಳು, ನಮ್ಮ ಕಣ್ಣನ್ನ ನಾವೇ ನಂಬದಹಾಗೆ ಮಾಡ್ತವೆ..!

1309

ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…

  • ಸರಾಸರಿ ಒಬ್ಬ ವ್ಯಕ್ತಿ ತನ್ನ ಕಣ್ಣುಗಳನ್ನು ನಿಮಿಷವೊಂದಕ್ಕೆ 12 ಸಲ ಕಣ್ಣು ಮಿಟುಕಿಸುತ್ತಾನೆ.
  • ಮಾನವನ ಕಣ್ಣು 576 ಮೆಗಾಪಿಕ್ಸೆಲ್ ಆಗಿವೆ.

  • ಮಾನವನ ಕಣ್ಣುಗುಡ್ಡೆಗಳು ಅಂದಾಜು 28 ಗ್ರಾಂ,ನಷ್ಟು ತೂಕ ಹೊಂದಿವೆ.
  • ಕಣ್ಣು ತೆರೆದು ಸೀನುವುದು ಸಾಧ್ಯವಿಲ್ಲ.
  • ನವೊಂದಕ್ಕೆ 10,000 ಕ್ಕಿಂತ ಹೆಚ್ಚುಸಲ ಕಣ್ಣು ಮಿಟುಕುತ್ತದೆ.
  • ಕಣ್ಣಿನ ಹಿಂಭಾಗದ ಒಳ ಗೋಡೆಯಲ್ಲಿ ರೆಟಿನಾ ಎಂಬ ಭಾಗವಿದೆ. ಇದುವೇ ತನ್ನ ಮೇಲೆ ಬಿದ್ದ ಬಿಂಬವನ್ನು ಕರಾರುವಕ್ಕಾಗಿ ಗುರ್ತಿಸಿ ಅದರ ಸಂದೇಶವನ್ನು ಮೆದುಳಿಗೆ ಕಳಿಸುವ ಭಾಗ.

  • ಕೆಲವು ವ್ಯಕ್ತಿಗಳ ಎರಡು ಕಣ್ಣುಗಳ ಬಣ್ಣವು ಬೇರೆ ಬೇರೆಯಾಗಿರುತ್ತವೆ ಈ ಸ್ಥಿತಿಯನ್ನು (Heterochromia iridum) ಎನ್ನುತ್ತಾರೆ.
  • ಕಣ್ಣಿನ ‘ಕಾರ್ನಿಯಾ’ ಎಂಬ ಭಾಗವನ್ನು ಮಾತ್ರ ದಾನ ಮಾಡಲಾಗುತ್ತದೆ.

  • ಅಕ್ಟೋಬರ್ 10 ರಂದು ವಿಶ್ವ ದೃಷ್ಟಿ ದಿನ ಆಚರಿಸಲಾಗುತ್ತದೆ.
  • ಮಾನವನ ಕಣ್ಣು ಸುಮಾರು 10 ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವೆ ವ್ಯತ್ಯಾಸ ಗುರುತಿಸಬಲ್ಲದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • ದೇವರು-ಧರ್ಮ

    ಹಾಸನಾಂಬೆಯ ಕಾಣಿಕೆ ಹುಂಡಿ ಎಣಿಕೆ ವೇಳೆ ಸಿಕ್ಕಿದ್ದೇನು ಗೊತ್ತಾ..?

    ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ  ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…

  • ಸುದ್ದಿ

    ಮೋದಿ ‘ಭಾರತದ ಪಿತಾಮಹ’ಎಂದ ಟ್ರಂಪ್; ಗಾಂಧಿ ಮರಿಮೊಮ್ಮಗನ ಆಕ್ಷೇಪ…!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.