News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಈ 10 ವಿಷಯಗಳು, ನಮ್ಮ ಕಣ್ಣನ್ನ ನಾವೇ ನಂಬದಹಾಗೆ ಮಾಡ್ತವೆ..!

1310

ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…

  • ಸರಾಸರಿ ಒಬ್ಬ ವ್ಯಕ್ತಿ ತನ್ನ ಕಣ್ಣುಗಳನ್ನು ನಿಮಿಷವೊಂದಕ್ಕೆ 12 ಸಲ ಕಣ್ಣು ಮಿಟುಕಿಸುತ್ತಾನೆ.
  • ಮಾನವನ ಕಣ್ಣು 576 ಮೆಗಾಪಿಕ್ಸೆಲ್ ಆಗಿವೆ.

  • ಮಾನವನ ಕಣ್ಣುಗುಡ್ಡೆಗಳು ಅಂದಾಜು 28 ಗ್ರಾಂ,ನಷ್ಟು ತೂಕ ಹೊಂದಿವೆ.
  • ಕಣ್ಣು ತೆರೆದು ಸೀನುವುದು ಸಾಧ್ಯವಿಲ್ಲ.
  • ನವೊಂದಕ್ಕೆ 10,000 ಕ್ಕಿಂತ ಹೆಚ್ಚುಸಲ ಕಣ್ಣು ಮಿಟುಕುತ್ತದೆ.
  • ಕಣ್ಣಿನ ಹಿಂಭಾಗದ ಒಳ ಗೋಡೆಯಲ್ಲಿ ರೆಟಿನಾ ಎಂಬ ಭಾಗವಿದೆ. ಇದುವೇ ತನ್ನ ಮೇಲೆ ಬಿದ್ದ ಬಿಂಬವನ್ನು ಕರಾರುವಕ್ಕಾಗಿ ಗುರ್ತಿಸಿ ಅದರ ಸಂದೇಶವನ್ನು ಮೆದುಳಿಗೆ ಕಳಿಸುವ ಭಾಗ.

  • ಕೆಲವು ವ್ಯಕ್ತಿಗಳ ಎರಡು ಕಣ್ಣುಗಳ ಬಣ್ಣವು ಬೇರೆ ಬೇರೆಯಾಗಿರುತ್ತವೆ ಈ ಸ್ಥಿತಿಯನ್ನು (Heterochromia iridum) ಎನ್ನುತ್ತಾರೆ.
  • ಕಣ್ಣಿನ ‘ಕಾರ್ನಿಯಾ’ ಎಂಬ ಭಾಗವನ್ನು ಮಾತ್ರ ದಾನ ಮಾಡಲಾಗುತ್ತದೆ.

  • ಅಕ್ಟೋಬರ್ 10 ರಂದು ವಿಶ್ವ ದೃಷ್ಟಿ ದಿನ ಆಚರಿಸಲಾಗುತ್ತದೆ.
  • ಮಾನವನ ಕಣ್ಣು ಸುಮಾರು 10 ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವೆ ವ್ಯತ್ಯಾಸ ಗುರುತಿಸಬಲ್ಲದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಜೀವನಶೈಲಿ

    ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ‌ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…

  • ಆರೋಗ್ಯ

    ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

    ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

    ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…