News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಈ 10 ವಿಷಯಗಳು, ನಮ್ಮ ಕಣ್ಣನ್ನ ನಾವೇ ನಂಬದಹಾಗೆ ಮಾಡ್ತವೆ..!

1310

ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…

  • ಸರಾಸರಿ ಒಬ್ಬ ವ್ಯಕ್ತಿ ತನ್ನ ಕಣ್ಣುಗಳನ್ನು ನಿಮಿಷವೊಂದಕ್ಕೆ 12 ಸಲ ಕಣ್ಣು ಮಿಟುಕಿಸುತ್ತಾನೆ.
  • ಮಾನವನ ಕಣ್ಣು 576 ಮೆಗಾಪಿಕ್ಸೆಲ್ ಆಗಿವೆ.

  • ಮಾನವನ ಕಣ್ಣುಗುಡ್ಡೆಗಳು ಅಂದಾಜು 28 ಗ್ರಾಂ,ನಷ್ಟು ತೂಕ ಹೊಂದಿವೆ.
  • ಕಣ್ಣು ತೆರೆದು ಸೀನುವುದು ಸಾಧ್ಯವಿಲ್ಲ.
  • ನವೊಂದಕ್ಕೆ 10,000 ಕ್ಕಿಂತ ಹೆಚ್ಚುಸಲ ಕಣ್ಣು ಮಿಟುಕುತ್ತದೆ.
  • ಕಣ್ಣಿನ ಹಿಂಭಾಗದ ಒಳ ಗೋಡೆಯಲ್ಲಿ ರೆಟಿನಾ ಎಂಬ ಭಾಗವಿದೆ. ಇದುವೇ ತನ್ನ ಮೇಲೆ ಬಿದ್ದ ಬಿಂಬವನ್ನು ಕರಾರುವಕ್ಕಾಗಿ ಗುರ್ತಿಸಿ ಅದರ ಸಂದೇಶವನ್ನು ಮೆದುಳಿಗೆ ಕಳಿಸುವ ಭಾಗ.

  • ಕೆಲವು ವ್ಯಕ್ತಿಗಳ ಎರಡು ಕಣ್ಣುಗಳ ಬಣ್ಣವು ಬೇರೆ ಬೇರೆಯಾಗಿರುತ್ತವೆ ಈ ಸ್ಥಿತಿಯನ್ನು (Heterochromia iridum) ಎನ್ನುತ್ತಾರೆ.
  • ಕಣ್ಣಿನ ‘ಕಾರ್ನಿಯಾ’ ಎಂಬ ಭಾಗವನ್ನು ಮಾತ್ರ ದಾನ ಮಾಡಲಾಗುತ್ತದೆ.

  • ಅಕ್ಟೋಬರ್ 10 ರಂದು ವಿಶ್ವ ದೃಷ್ಟಿ ದಿನ ಆಚರಿಸಲಾಗುತ್ತದೆ.
  • ಮಾನವನ ಕಣ್ಣು ಸುಮಾರು 10 ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವೆ ವ್ಯತ್ಯಾಸ ಗುರುತಿಸಬಲ್ಲದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…

  • ಗ್ಯಾಜೆಟ್

    ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

    ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಕ್ರೀಡೆ, ಸಿನಿಮಾ

    ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

    ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…

  • ಸುದ್ದಿ

    ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

    ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…