ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…