ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶೆಟ್ಟಿಸಾರ ಗ್ರಾಮದ 15 ವರ್ಷದ ಹುಡುಗ ಪವನ್ ಕುಮಾರ್ ತನ್ನ ತಾಯಿ ನೀರು ತರಲು ತುಂಬಾನೇ ಕಷ್ಟ ಪಡುತ್ತಿದ್ದರು ಆಗಾಗಿ ತನ್ನತಾಯಿ ಪ್ರತಿ ದಿನ ಪಡುವ ಕಷ್ಟ ನೋಡಲಾರದೆ ತಾನು ಬಾವಿಯನ್ನು ಅಗೆದು ನೀರು ತೆಗೆದಿದ್ದಾನೆ.
ನನ್ನ ಅಮ್ಮ ಪ್ರತಿ ದಿನ ನೀರು ತರಲು ದೂರದ ಸ್ಥಳಕ್ಕೆ ಹೋಗ ಬೇಕಾಗಿತ್ತು ಹಾಗು ಅವರು ತುಂಬಾನೇ ಕಷ್ಟ ಪಡುತ್ತಿದ್ದರು ಆಗಾಗಿ ನಾನು ಈ ಕೆಲಸ ಮಾಡಲು ಮುಂದಾದೆ ನಾನು ಬಾವಿ ತೋಡಲು ಆರಂಭಿಸಿದ ನನಗೆ 40 ಅಡಿ ಅಗೆತ ಆದ ನಂತರ ಕೈಮುರಿಯಿತು.
40 ಅಡಿ ಅಗೆದ ನಂತರವೂ ನೀರು ಬರದಿದ್ದರಿಂದ ತುಂಬಾ ನಿರಾಶೆ ಆಗಿತ್ತು. ಆದರೆ, ಇಬ್ಬರು ವೃತ್ತಿಪರ ಬಾವಿ ತೋಡುವವರ ಸಹಕಾರದಿಂದ ಇನ್ನೂ ಹತ್ತು ಅಡಿ ತೋಡಿದಾಗ ನೀರು ಜಿನುಗಿತು ಎಂದು ಪವನ್ ಹೇಳುತ್ತಾನೆ. ಈ ಬಾವಿಯ ನೀರನ್ನು ಪವನ್ ಮನೆಯವರು ಮಾತ್ರವಲ್ಲ ಅಕ್ಕಪಕ್ಕದವರೂ ಉಪಯೋಗಿಸಿ ಕೊಳ್ಳುತ್ತಿದ್ದಾರೆ.
ಅದೇನೇ ಇರಲಿ ತಮ್ಮ ತಂದೆ ತಾಯಿಗಳ ಕಷ್ಟವನ್ನು ಆಲಿಸದ ಹಾಗು ಲೆಕ್ಕಕ್ಕೆ ಹಾಕಿ ಕೊಳ್ಳದ ಮಂದಿಯ ಮುಂದೆ ಈ 15 ವರ್ಷದ ಪೋರನ ಕೆಲಸಕ್ಕೆ ಸೆಲ್ಯೂಟ್ ಹೊಡಿಯಲೇ ಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.