ವಿಚಿತ್ರ ಆದರೂ ಸತ್ಯ

ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

207

ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು.   2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • fact check

    ವಿಧಾನಸಭೆ ಚುನಾವಣೆ 2023:ಈ ವೇಳಾಪಟ್ಟಿ ನಿಜವೇ?

    ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…

  • ಜ್ಯೋತಿಷ್ಯ

    ರಾಘವೇಂದ್ರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • ವಿಚಿತ್ರ ಆದರೂ ಸತ್ಯ

    ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

    ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…