News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

209

ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು.   2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಸಿನಿಮಾ

    ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

    ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • ಆರೋಗ್ಯ

    ಈರುಳ್ಳಿ ಸಿಪ್ಪೆಯ ನಂಬಲೂ ಸಾಧ್ಯವಿಲ್ಲದ ಉಪಯೋಗಗಳ ನಿಮ್ಗೆ ಗೂತ್ತಾ..?ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…

  • inspirational

    ‘ಇಂದಿರಾ ಕ್ಯಾಂಟೀನ್​​ ಬದಲು ಅನ್ನಪೂರ್ಣ ಕ್ಯಾಂಟೀನ್​​ ಎಂದು ಹೆಸರಿಡಲು ಬಿಜೆಪಿ ಚಿಂತನೆ’…!

    ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ಗೆ ಈ ಪ್ರಕರಣ ಹೋಗಬಹುದು ಕೋರ್ಟ್​​ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…