ವಿಚಿತ್ರ ಆದರೂ ಸತ್ಯ

ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

206

ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು.   2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಶುಭ ಶನಿವಾರದಂದು ಈ ವಸ್ತುಗಳು ನಿಮ್ಮ ಕಣ್ಣಿಗೆ ಬಿದ್ರೆ ಅದೃಷ್ಟವೋ ಅದೃಷ..!

    ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…

  • ಸಿನಿಮಾ

    ಶಂಕರ್ ನಾಗ್, ಧೋನಿ, ಮೋದಿಯವರು ನನಗೆ ಸ್ಫೂರ್ತಿ ಎಂದ ನಟ ರಾಕಿಂಗ್ ಸ್ಟಾರ್ ಯಶ್.

    ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…

  • ಜೀವನಶೈಲಿ

    ಸುಲಭವಾಗಿ ನಿಮ್ಮ ಜೀನ್ಸ್ ಪ್ಯಾಂಟ್ ವಾಶ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…

  • ಆಧ್ಯಾತ್ಮ

    ಅಕ್ಷಯ ತೃತೀಯ ದಿನದಂದು ಅತೀ ಸುಲಭವಾದ ಈ ನಿಯಮಗಳನ್ನು ತಪ್ಪದೆ ಪಾಲಿಸಿ…

    ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…