News

ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ
“ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”
ವಿಚಿತ್ರ ಆದರೂ ಸತ್ಯ

ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

207

ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು.   2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನಾ ಬೆಳಿಗ್ಗೆ ಪರಂಗಿ ಹಣ್ಣು ತಿನ್ನುವುದರಿಂದ ಏನೆಲ್ಲಾ ಪ್ರಯೋಜಗಳಿವೆ ನೋಡಿ…

    ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…

  • ಸುದ್ದಿ

    ಅತಿ ಚಿಕ್ಕ ಪಕ್ಷಿ ಎಂದಾದರೂ ನೋಡಿದೀರಾ ಹಾಗಾದರೆ, ಜಗತ್ತಿನ ಅತಿ ಪುಟ್ಟ ಪಕ್ಷಿ ಹಮ್ಮಿಂಗ್‌ ಬರ್ಡ್‌ ನೋಡಿ.

    ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್‌ ಬರ್ಡ್‌ ಎಂದು ಹೇಳಲಾಗಿದೆ. ‘ಬ್ಯಾನ್‌ ಬಾಯ್‌ ಸಹೀದ್‌’ ಎನ್ನುವ ಫೇಸ್‌ಬುಕ್‌ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್‌ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್‌ ಬರ್ಡ್‌. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್‌ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್‌ ಆಗಿದೆ. ಆದರೆ ನಿಜಕ್ಕೂ ಇದು…

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • ಸುದ್ದಿ

    ಅಧಿಕಾರಕ್ಕೆ ಬರ್ತಿದ್ದಂತೆ ಬಿಗ್​ ಶಾಕ್​ ಕೊಟ್ಟ ಬಿಜೆಪಿ…!

    ಬೆಂಗಳೂರು,  ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್​ ಬ್ಯಾಂಕ್​ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್​ ಬಿದ್ದಿದೆ. ಬಿಎಸ್​ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್​ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…

  • ದೇವರು-ಧರ್ಮ, ರಾಜಕೀಯ

    ‘ಪ್ರಧಾನಿ ಮೋದಿ’ಆಜಾನ್(ನಮಾಜ್) ಧ್ವನಿ ಕೇಳಿಸಿ ಭಾಷಣ ನಿಲ್ಲಿಸಿದರು..!ಏಕೆ ಗೊತ್ತಾ?ಶಾಕ್ ಆಗ್ತೀರಾ!ಮುಂದೆ ಓದಿ…

    ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.