News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

209

ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು.   2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ಸೋಪಾಗಿ ಬೆಳೆಯಬೇಕಂದರೆ ಈರುಳ್ಳಿಯಿಂದ ಹೀಗೆ ಮಾಡಿ…

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…

  • ಸುದ್ದಿ

    132 ಕೋಟಿಮೌಲ್ಯ ಬೆಲೆ ಬಾಳುವ ಈ ನಂಬರ್ ಪ್ಲೇಟನ್ನು ಮಾರಟಕ್ಕೆ ಇಟ್ಟಿದ್ದಾರೆ, ಇಷ್ಟಕ್ಕೂ ಇದರ ವಿಶೇಷತೆಯಾದರು ಏನು?

    ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್‌ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್‌ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್‌ಗಳು…

  • ಉಪಯುಕ್ತ ಮಾಹಿತಿ

    ಬೆಂಗಳೂರಿನಲ್ಲಿ ಬಡವರಿಗಾಗಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ!ಎಲ್ಲಿ,ಯಾವಾಗ ಮಾಹಿತಿಗೆ ಈ ಲೇಖನ ಓದಿ,ಮತ್ತು ಸಾವಿರಾರು ಜನರಿಗೆ ಶೇರ್ ಮಾಡಿ, ಅವರ ಬಾಳು ಬೆಳುಗುವಂತೆ ಮಾಡಿ…

    ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • ಸುದ್ದಿ

    ‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

    ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…