News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

208

ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು.   2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…

  • ಉಪಯುಕ್ತ ಮಾಹಿತಿ

    ಆಸ್ಪತ್ರೆಗೆ ಹೋಗುವುದು ಬೇಡ ಎಂದರೆ, ಈ ಹಣ್ಣುಗಳನ್ನು ತಿನ್ನಿರಿ..!ತಿಳಿಯಲು ಇದನ್ನು ಓದಿ…

    ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…

  • Health

    ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

    ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • ಜ್ಯೋತಿಷ್ಯ

    ಚಾಮುಂಡೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…