ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…