ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.