ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…