News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಈ 22 ವರ್ಷದ ಮಗಳು 53 ವರ್ಷದ ವಿಧವೆ ತಾಯಿಗೆ ಮತ್ತೆ ಮದುವೆ ಮಾಡಿಸಿದಳು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1240

ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

ಆ ಮಗಳ ಹೆಸರು ಸಂಹಿತಾ. ತಾಯಿ ಹೆಸರು ಗೀತಾ ಅಗರ್ವಾಲ್. ಶಾಲಾ ಶಿಕ್ಷಕಿ. 2016ರ ಮೇ ತಿಂಗಳಲ್ಲಿ ಹೃದಯಾಘಾತದಿಂದ ಗೀತಾ ಅಗರ್ವಾಲ್ ಗಂಡ ಮುಕೇಶ್ ಗುಪ್ತಾ ಮರಣಿಸಿದರು. ಇದರಿಂದ ಗೀತಾ ಅಗರ್ವಾಲ್ ಖಿನ್ನತೆಗೆ ಒಳಗಾಗಿದ್ದರು.

ಆಸ್ಪತ್ರೆಯ ಸುತ್ತ ಅಲೆದಾಡಬೇಕಾದ ಪರಿಸ್ಥಿತಿ ಬಂತು. ಗುರುಗಾವ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಕೆಲಸ ಮಾಡುತ್ತಿರುವ ಆಕೆಯ ಮಗಳು ಸಂಹಿತಾ… ತಾಯಿಯನ್ನು ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದರು.ಉದ್ಯೋಗಕೆ ರಾಜೀನಾಮೆ ನೀಡಿ ಜೈಪುರಕ್ಕೆ ಹೋದರು. ತಾಯಿಗೆ ಆಸೆಯಾಗಿ ನಿಂತರು. ತಾಯಿಗೆ ಹೇಗಾದರೂ ಮದುವೆ ಮಾಡಬೇಕೆಂಬ ನಿರ್ಧಾರಕ್ಕೆ ಬಂದರು. ಆಕೆ ನಿರ್ಧಾರಕ್ಕೆ ಮನೆಯವರೆಲ್ಲಾ ವಿರೋಧ ವ್ಯಕ್ತಪಡಿಸಿದರು.

53 ವರ್ಷಗಳ ವಯಸ್ಸಲಿ ಮದುವೇನಾ ಎಂದು ಬಾಯಿಬಾಯಿ ಬಿಟ್ಟರು. ಆದರೂ ಸಂಹಿತಾ ತನ್ನ ನಿರ್ಧಾರ ಬದಲಾಯಿಸಲಿಲ್ಲ. ತನ್ನ ತಾಯಿಗೆ ಹೊಸ ಜೀವನ ಕೊಡಬೇಕೆಂದುಕೊಂಡರು.ಆಕೆಯ ಹುಡುಕಾಟ ಆರಂಭವಾಯಿತು. ವಿಧವೆಯರಿಗಾಗಿ ಇರುವ ಮ್ಯಾರೇಜ್ ಬ್ಯೂರೋಗಳಲ್ಲಿ, ವೆಬ್‌ಸೈಟ್‌ಗಳಲ್ಲಿ ಹುಡುಕಾಡಿದರು. ರಾಜಸ್ಥಾನದಲಿ ತಮಗೆ ಗೊತ್ತಿರುವ ಕುಟುಂಬಗಳನ್ನು ಭೇಟಿಯಾದರು.

ಕೊನೆಗೂ ಆಕೆಯ ಹುಡುಕಾಟಕ್ಕೆ ಪ್ರತಿಫಲ ಸಿಕ್ಕಿತು. ರಾಜಸ್ಥಾನದ ಬಾನ್ಸ್‌ವಾರ್ ನಗರದ 55 ವರ್ಷಗಳ ರೆವೆನ್ಯೂ ಇನ್ಸ್‌ಪೆಕ್ಟರ್ ಕೆಜಿ ಗುಪ್ತಾ ಆಸಕ್ತಿ ತೋರಿದರು. ಅವರು ಪತ್ನಿ 2010ರಲ್ಲಿ ಕ್ಯಾನ್ಸರ್ ಕಾರಣ ಮರಣಿಸಿದ್ದರು.

ಅಂದಿನಿಂದ ಅವರು ಸಹ ಒಂಟಿ ಜೀವನ ನಡೆಸುತ್ತಿದ್ದಾರೆ. ಗೀತಾ ಅಗರ್ವಾಲ್‍ರನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಅವರು ಸಂಹಿತಾರನ್ನು ಸಂಪರ್ಕಿಸಿದರು. ಸುಮ್ಮನೆ ಕುರುಡು ಕುರುಡಾಗಿ ಮದುವೆ ಮಾಡಲಿಲ್ಲ ಆಕೆ. ಎಲ್ಲಾ ಸಂಗತಿಗಳ ಬಗ್ಗೆ ತಿಳಿದುಕೊಂಡರು ಮದುವೆಯಾದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • ಸುದ್ದಿ

    ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

    18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…

  • inspirational

    ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

    ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.  ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…

  • ಸಾಧನೆ, ಸುದ್ದಿ

    ಸೆಮಿಫೈನಲ್‍ನಲ್ಲಿ ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್

    ಅಂಟರ್ 19 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್‍ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…

  • ಉಪಯುಕ್ತ ಮಾಹಿತಿ

    ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…