ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

ಆ ಮಗಳ ಹೆಸರು ಸಂಹಿತಾ. ತಾಯಿ ಹೆಸರು ಗೀತಾ ಅಗರ್ವಾಲ್. ಶಾಲಾ ಶಿಕ್ಷಕಿ. 2016ರ ಮೇ ತಿಂಗಳಲ್ಲಿ ಹೃದಯಾಘಾತದಿಂದ ಗೀತಾ ಅಗರ್ವಾಲ್ ಗಂಡ ಮುಕೇಶ್ ಗುಪ್ತಾ ಮರಣಿಸಿದರು. ಇದರಿಂದ ಗೀತಾ ಅಗರ್ವಾಲ್ ಖಿನ್ನತೆಗೆ ಒಳಗಾಗಿದ್ದರು.

ಆಸ್ಪತ್ರೆಯ ಸುತ್ತ ಅಲೆದಾಡಬೇಕಾದ ಪರಿಸ್ಥಿತಿ ಬಂತು. ಗುರುಗಾವ್ನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಕೆಲಸ ಮಾಡುತ್ತಿರುವ ಆಕೆಯ ಮಗಳು ಸಂಹಿತಾ… ತಾಯಿಯನ್ನು ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದರು.ಉದ್ಯೋಗಕೆ ರಾಜೀನಾಮೆ ನೀಡಿ ಜೈಪುರಕ್ಕೆ ಹೋದರು. ತಾಯಿಗೆ ಆಸೆಯಾಗಿ ನಿಂತರು. ತಾಯಿಗೆ ಹೇಗಾದರೂ ಮದುವೆ ಮಾಡಬೇಕೆಂಬ ನಿರ್ಧಾರಕ್ಕೆ ಬಂದರು. ಆಕೆ ನಿರ್ಧಾರಕ್ಕೆ ಮನೆಯವರೆಲ್ಲಾ ವಿರೋಧ ವ್ಯಕ್ತಪಡಿಸಿದರು.

53 ವರ್ಷಗಳ ವಯಸ್ಸಲಿ ಮದುವೇನಾ ಎಂದು ಬಾಯಿಬಾಯಿ ಬಿಟ್ಟರು. ಆದರೂ ಸಂಹಿತಾ ತನ್ನ ನಿರ್ಧಾರ ಬದಲಾಯಿಸಲಿಲ್ಲ. ತನ್ನ ತಾಯಿಗೆ ಹೊಸ ಜೀವನ ಕೊಡಬೇಕೆಂದುಕೊಂಡರು.ಆಕೆಯ ಹುಡುಕಾಟ ಆರಂಭವಾಯಿತು. ವಿಧವೆಯರಿಗಾಗಿ ಇರುವ ಮ್ಯಾರೇಜ್ ಬ್ಯೂರೋಗಳಲ್ಲಿ, ವೆಬ್ಸೈಟ್ಗಳಲ್ಲಿ ಹುಡುಕಾಡಿದರು. ರಾಜಸ್ಥಾನದಲಿ ತಮಗೆ ಗೊತ್ತಿರುವ ಕುಟುಂಬಗಳನ್ನು ಭೇಟಿಯಾದರು.

ಕೊನೆಗೂ ಆಕೆಯ ಹುಡುಕಾಟಕ್ಕೆ ಪ್ರತಿಫಲ ಸಿಕ್ಕಿತು. ರಾಜಸ್ಥಾನದ ಬಾನ್ಸ್ವಾರ್ ನಗರದ 55 ವರ್ಷಗಳ ರೆವೆನ್ಯೂ ಇನ್ಸ್ಪೆಕ್ಟರ್ ಕೆಜಿ ಗುಪ್ತಾ ಆಸಕ್ತಿ ತೋರಿದರು. ಅವರು ಪತ್ನಿ 2010ರಲ್ಲಿ ಕ್ಯಾನ್ಸರ್ ಕಾರಣ ಮರಣಿಸಿದ್ದರು.

ಅಂದಿನಿಂದ ಅವರು ಸಹ ಒಂಟಿ ಜೀವನ ನಡೆಸುತ್ತಿದ್ದಾರೆ. ಗೀತಾ ಅಗರ್ವಾಲ್ರನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಅವರು ಸಂಹಿತಾರನ್ನು ಸಂಪರ್ಕಿಸಿದರು. ಸುಮ್ಮನೆ ಕುರುಡು ಕುರುಡಾಗಿ ಮದುವೆ ಮಾಡಲಿಲ್ಲ ಆಕೆ. ಎಲ್ಲಾ ಸಂಗತಿಗಳ ಬಗ್ಗೆ ತಿಳಿದುಕೊಂಡರು ಮದುವೆಯಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,
ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…